ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

Published : Jul 23, 2022, 10:52 PM IST

ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ಬಳಿಕವೂ ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ತಿರುಗೇಟು ನೀಡಿದ್ದಾರೆ. ಸಿಎಂ ರೇಸ್ ಚಾಲನೆ ಕೊಟ್ಟಿದ್ದು ಡಿಕೆ ಶಿವಕುಮಾರ್. ನನಗೂ ಸಿಎಂ ಆಗುವ ಆಸೆ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಮತ್ತೆ ಜಮೀರ್ ಹೇಳಿದ್ದಾರೆ. ಕಾಂಗ್ರೆಸ್ ಬಣರಾಜಕೀಯ, ಬಿಎಸ್‌ವೈ ರಾಜಕೀಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ, ರಾಮಲಿಂಗರೆಡ್ಡಿ, ಎಂಬಿ ಪಾಟೀಲ್, ಜಮೀರ್ ಅಹಮ್ಮದ್ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷ ಡೆಕಿ ಶಿವಕುಮಾರ್ ಕೆರಳಿಸಿದೆ. ಜಮೀರ್ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದಿದ್ದಾರೆ.  ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಕಾಣಿಸಿಕೊಂಡಿದ್ದಾರೆ. ಪರೋಕ್ಷವಾಗಿ ಸಿಎಂ ಆಸೆಯನ್ನು ಖರ್ಗೆ ಬಿಚ್ಚಿಟ್ಟಿದ್ದಾರೆ. ಖರ್ಗೆ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿದೆ. ಬಿಎಸ್ ಯಡಿಯೂರಪ್ಪ ರಾಜಕೀಯ ನಿವೃತ್ತಿ, ಸಿದ್ದರಾಮೋತ್ಸವ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more