ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

Published : Jul 23, 2022, 10:52 PM IST

ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ಬಳಿಕವೂ ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ತಿರುಗೇಟು ನೀಡಿದ್ದಾರೆ. ಸಿಎಂ ರೇಸ್ ಚಾಲನೆ ಕೊಟ್ಟಿದ್ದು ಡಿಕೆ ಶಿವಕುಮಾರ್. ನನಗೂ ಸಿಎಂ ಆಗುವ ಆಸೆ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಮತ್ತೆ ಜಮೀರ್ ಹೇಳಿದ್ದಾರೆ. ಕಾಂಗ್ರೆಸ್ ಬಣರಾಜಕೀಯ, ಬಿಎಸ್‌ವೈ ರಾಜಕೀಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ, ರಾಮಲಿಂಗರೆಡ್ಡಿ, ಎಂಬಿ ಪಾಟೀಲ್, ಜಮೀರ್ ಅಹಮ್ಮದ್ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷ ಡೆಕಿ ಶಿವಕುಮಾರ್ ಕೆರಳಿಸಿದೆ. ಜಮೀರ್ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದಿದ್ದಾರೆ.  ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಕಾಣಿಸಿಕೊಂಡಿದ್ದಾರೆ. ಪರೋಕ್ಷವಾಗಿ ಸಿಎಂ ಆಸೆಯನ್ನು ಖರ್ಗೆ ಬಿಚ್ಚಿಟ್ಟಿದ್ದಾರೆ. ಖರ್ಗೆ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿದೆ. ಬಿಎಸ್ ಯಡಿಯೂರಪ್ಪ ರಾಜಕೀಯ ನಿವೃತ್ತಿ, ಸಿದ್ದರಾಮೋತ್ಸವ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more