ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

Published : Jul 23, 2022, 10:52 PM IST

ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ಬಳಿಕವೂ ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ತಿರುಗೇಟು ನೀಡಿದ್ದಾರೆ. ಸಿಎಂ ರೇಸ್ ಚಾಲನೆ ಕೊಟ್ಟಿದ್ದು ಡಿಕೆ ಶಿವಕುಮಾರ್. ನನಗೂ ಸಿಎಂ ಆಗುವ ಆಸೆ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಮತ್ತೆ ಜಮೀರ್ ಹೇಳಿದ್ದಾರೆ. ಕಾಂಗ್ರೆಸ್ ಬಣರಾಜಕೀಯ, ಬಿಎಸ್‌ವೈ ರಾಜಕೀಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ, ರಾಮಲಿಂಗರೆಡ್ಡಿ, ಎಂಬಿ ಪಾಟೀಲ್, ಜಮೀರ್ ಅಹಮ್ಮದ್ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷ ಡೆಕಿ ಶಿವಕುಮಾರ್ ಕೆರಳಿಸಿದೆ. ಜಮೀರ್ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದಿದ್ದಾರೆ.  ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಕಾಣಿಸಿಕೊಂಡಿದ್ದಾರೆ. ಪರೋಕ್ಷವಾಗಿ ಸಿಎಂ ಆಸೆಯನ್ನು ಖರ್ಗೆ ಬಿಚ್ಚಿಟ್ಟಿದ್ದಾರೆ. ಖರ್ಗೆ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿದೆ. ಬಿಎಸ್ ಯಡಿಯೂರಪ್ಪ ರಾಜಕೀಯ ನಿವೃತ್ತಿ, ಸಿದ್ದರಾಮೋತ್ಸವ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more