ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

ಕಾಂಗ್ರೆಸ್‌ನಲ್ಲಿ ಸಿಎಂ ರೇಸ್ ಕಾಳಗ, ಡಿಕೆಶಿ ಎಚ್ಚರಿಕೆ ಬಳಿಕ ಮತ್ತೋರ್ವ ಹಿರಿಯ ನಾಯಕ ಎಂಟ್ರಿ!

Published : Jul 23, 2022, 10:52 PM IST

ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ಬಳಿಕವೂ ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ತಿರುಗೇಟು ನೀಡಿದ್ದಾರೆ. ಸಿಎಂ ರೇಸ್ ಚಾಲನೆ ಕೊಟ್ಟಿದ್ದು ಡಿಕೆ ಶಿವಕುಮಾರ್. ನನಗೂ ಸಿಎಂ ಆಗುವ ಆಸೆ ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಮತ್ತೆ ಜಮೀರ್ ಹೇಳಿದ್ದಾರೆ. ಕಾಂಗ್ರೆಸ್ ಬಣರಾಜಕೀಯ, ಬಿಎಸ್‌ವೈ ರಾಜಕೀಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ, ರಾಮಲಿಂಗರೆಡ್ಡಿ, ಎಂಬಿ ಪಾಟೀಲ್, ಜಮೀರ್ ಅಹಮ್ಮದ್ ಒಬ್ಬರ ಹಿಂದೊಬ್ಬರು ಕಾಂಗ್ರೆಸ್‌ನಲ್ಲಿ ಸಿಎಂ ರೇಸ್‌ನಲ್ಲಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷ ಡೆಕಿ ಶಿವಕುಮಾರ್ ಕೆರಳಿಸಿದೆ. ಜಮೀರ್ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದಿದ್ದಾರೆ.  ಇದರ ಬೆನ್ನಲ್ಲೇ ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಇದೀಗ ಹಿರಿಯ ನಾಯಕ ಮಲ್ಲಿಕಾರ್ಜುನ ಕಾಣಿಸಿಕೊಂಡಿದ್ದಾರೆ. ಪರೋಕ್ಷವಾಗಿ ಸಿಎಂ ಆಸೆಯನ್ನು ಖರ್ಗೆ ಬಿಚ್ಚಿಟ್ಟಿದ್ದಾರೆ. ಖರ್ಗೆ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಮತ್ತೊಂದು ಸಂಚಲನ ಸೃಷ್ಟಿಸಿದೆ. ಬಿಎಸ್ ಯಡಿಯೂರಪ್ಪ ರಾಜಕೀಯ ನಿವೃತ್ತಿ, ಸಿದ್ದರಾಮೋತ್ಸವ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more