ನನಗೂ ಸಿಎಂ ಆಗೋ ಕನಸಿದೆ...1 ಕನಸು.. 4  ಕಣ್ಣು.. ಏನಿದು ಕಾಂಗ್ರೆಸ್ ಕಥೆ..?

ನನಗೂ ಸಿಎಂ ಆಗೋ ಕನಸಿದೆ...1 ಕನಸು.. 4 ಕಣ್ಣು.. ಏನಿದು ಕಾಂಗ್ರೆಸ್ ಕಥೆ..?

Published : Jul 23, 2022, 01:28 PM IST

ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದೆ ಅಂದ್ರೆ, ಪಕ್ಷ ಪಕ್ಷಗಳ ನಡುವೆ ಪೈಪೋಟಿ ಇರೋದು ಕಾಮನ್.. ಆದ್ರೆ, ಒಂದೇ ಪಕ್ಷದಲ್ಲಿ ನಾನ್ ಸಿಮಂ ಆಗ್ಬೇಕು, ನಾನೇ ಸಿಎಂ ಆಗ್ಬೇಕು ಅನ್ನೋ ಹಠ ಹುಟ್ಟಿಕೊಳ್ಳೋದಿದೆಯಲ್ಲ, ಅದು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ.  

ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದೆ ಅಂದ್ರೆ, ಪಕ್ಷ ಪಕ್ಷಗಳ ನಡುವೆ ಪೈಪೋಟಿ ಇರೋದು ಕಾಮನ್. ಆದ್ರೆ, ಒಂದೇ ಪಕ್ಷದಲ್ಲಿ ನಾನ್ ಸಿಮಂ ಆಗ್ಬೇಕು, ನಾನೇ ಸಿಎಂ ಆಗ್ಬೇಕು ಅನ್ನೋ ಹಠ ಹುಟ್ಟಿಕೊಳ್ಳೋದಿದೆಯಲ್ಲ, ಅದು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ.  ಈಗ ಕಾಂಗ್ರೆಸ್ ಪಕ್ಷದಲ್ಲಿ ಆಗ್ತಾ ಇರೋದೂ ಅದೇ ಕತೆ. ಅಹಿಂದ ನಾಯಕ ಸಿದ್ದರಾಮಯ್ಯ (Siddaramaiah) ಮುಂದಿನ ಸಿಎಂ ಎಂದು ಒಂದು ಬಣ ಹೇಳಿದರೆ, ಇನ್ನೊಂದು ಬಣ ಡಿಕೆ ಸಾಹೇಬ್ರು ಸಿಎಂ ಅಂತಿದ್ದಾರೆ. 

ಡಿಕೆ ಶಿವಕುಮಾರ್ (DK Shivakumar) ಕಾಂಗ್ರೆಸ್ ಪಕ್ಷದ ರಾಜಾಧ್ಯಕ್ಷ. ಸದ್ಯಕ್ಕೆ ರಾಜ್ಯ ಕಾಂಗ್ರೆಸ್ ಪಕ್ಷದ ಡೈನಾಮಿಕ್ ದೊರೆ. ಪಕ್ಷವನ್ನು ಹುಮ್ಮಸ್ಸಿನಿಂದ ಮುನ್ನಡೆಸಿಕೊಂಡು ಹೋಗುತ್ತಿರುವ ಅತ್ಯಂತ ಪ್ರಬಲ ನಾಯಕ. ಇದರ ಬೆನ್ನಲ್ಲೇ ಇದೀಗ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ್‌ ಕೂಡ ಪರೋಕ್ಷವಾಗಿ ಮುಖ್ಯಮಂತ್ರಿ ಹುದ್ದೆಗೆ ದಾಳ ಎಸೆದಿದ್ದಾರೆ. ಸಿಎಂ ಹುದ್ದೆಗೆ ಬೇರೆ ನಾಯಕರು ಪೈಪೋಟಿ ನಡೆಸುವಾಗ ನನ್ನ ಹೆಸರು ಬರಬೇಕಿಲ್ಲ. ನಾವು ಬರಬೇಕಾದಾಗ ನೇರವಾಗಿ ಬರುತ್ತೇವೆ. ನಾವೇನು ಸೆಕೆಂಡ್‌ ಕ್ಲಾಸ್‌ ಸಿಟಿಜನ್‌ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more