ಉಭಯ ನಾಯಕರ ನಡುವೆ ಟ್ವೀಟ್ ವಾರ್‌: ವೆಲ್‌ ಡನ್‌ ಎಂ.ಬಿ. ಪಾಟೀಲ್‌ ಸರ್‌ ಎಂದ ಬಿ.ಎಲ್‌. ಸಂತೋಷ್‌ !

ಉಭಯ ನಾಯಕರ ನಡುವೆ ಟ್ವೀಟ್ ವಾರ್‌: ವೆಲ್‌ ಡನ್‌ ಎಂ.ಬಿ. ಪಾಟೀಲ್‌ ಸರ್‌ ಎಂದ ಬಿ.ಎಲ್‌. ಸಂತೋಷ್‌ !

Published : Jun 19, 2023, 10:49 AM IST

ಉದ್ಯಮಿ ಅದಾನಿ ಹೂಡಿಕೆ ಪರ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದು,ಇದನ್ನು ಬಿ.ಎಲ್.ಸಂತೋಷ್ ಅವರು ಟ್ವೀಟ್‌ ಮೂಲಕ ಟೀಕಿಸಿದ್ದಾರೆ.
 

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ನಡುವೆ ಟ್ವೀಟ್‌ ವಾರ್‌ ನಡೆದಿದೆ. ರಾಜ್ಯದಲ್ಲಿ ಅದಾನಿ ಗ್ರೂಪ್ ಹೂಡಿಕೆಗೆ ಮುಕ್ತ ಅವಕಾಶ ನೀಡುವುದಾಗಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದನ್ನು ಬಿ.ಎಲ್.ಸಂತೋಷ್ ಶ್ಲಾಘಿಸಿದ್ದಾರೆ. ಅಲ್ಲದೇ ರಾಹುಲ್‌ ಗಾಂಧಿಗೆ ಅವರ ಸ್ಥಾನವನ್ನು ತೋರಿಸಿದ್ದೀರಿ ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅದಾನಿ ವಿರುದ್ಧ ಹೋರಾಟ ನಡೆಸುತ್ತಿರುವ ರಾಹುಲ್ ಗಾಂಧಿಗೆ ಕರ್ನಾಟಕದಲ್ಲಿ ಉದ್ಯಮಿ ಅದಾನಿ ಹೂಡಿಕೆ ಪರವಾಗಿ ಮಾತನಾಡಿರುವ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಯನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬ: ರೇಸ್‌ನಲ್ಲಿ ಹಲವರು, ಯಾರಾಗ್ತಾರೆ ನಾಯಕ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more