Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Published : Mar 29, 2024, 12:15 PM ISTUpdated : Mar 29, 2024, 12:16 PM IST

ಮಹಾರಾಷ್ಟ್ರ ಎನ್‌ಡಿಎ ಮೈತ್ರಿಕೂಟದಲ್ಲೂ ಭಿನ್ನಮತ ಸ್ಫೋಟ?
ಸೀಟು ಹಂಚಿಕೆ ಮುನ್ನವೇ ಏಕನಾಥ್ ಶಿಂಧೆ ಬಣ ಕೊತಕೊತ..!
ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?
 

ಮಹಾ ವಿಕಾಸ ಅಘಾಡಿಯಲ್ಲಿ ಮತ್ತೆ ಬಿಕ್ಕಟ್ಟು ಉಂಟಾಗಿದ್ದು, ಮಹಾರಾಷ್ಟ್ರ(Maharashtra) ಟಿಕೆಟ್ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿದೆ. ಏಕಾಏಕಿ ಶಿವಸೇನೆ ಉದ್ಧವ್ ಬಣ ಟಿಕೆಟ್ (Ticket)ಘೋಷಿಸಿದೆ. 16 ಜನರ ಲಿಸ್ಟ್‌ನನ್ನು ಉದ್ಧವ್ ಠಾಕ್ರೆ(Uddhav Thackeray) ಬಿಡುಗಡೆ ಮಾಡಿದ್ದಾರೆ. ಮುಂಬೈನ ನಾಲ್ಕು ಕ್ಷೇತ್ರ ಸೇರಿ 16 ಕ್ಷೇತ್ರಗಳ ಟಿಕೆಟ್ ಅನೌನ್ಸ್ ಮಾಡಲಾಗಿದೆ. ಉದ್ಧವ್ ಠಾಕ್ರೆ ಬಣದ ನಡೆಗೆ ಕಾಂಗ್ರೆಸ್(Congress) ಅಸಮಾಧಾನ ವ್ಯಕ್ತಪಡಿಸಿದೆ. ಏಕಪಕ್ಷಿಯವಾಗಿ ಟಿಕೆಟ್ ಅನೌನ್ಸ್ ಮಾಡಿದ್ದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಲಿಸ್ಟ್ ಬಗ್ಗೆ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಿರುಪಮ್ ಮುಂಬೈ ವಾಯುವ್ಯ ಕ್ಷೇತ್ರದ ಆಕಾಕ್ಷಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Suriya- Jyothika: ಜ್ಯೋತಿಕಾ ಬಳಿ ಮಹಿಳಾ ಅಭಿಮಾನಿ ಗಂಡನನ್ನೇ ಕೇಳೋದಾ ? ! ಇದಕ್ಕೆ ನಟಿ ಹೇಳಿದ್ದೇನು ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more