Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Published : Mar 29, 2024, 12:15 PM ISTUpdated : Mar 29, 2024, 12:16 PM IST

ಮಹಾರಾಷ್ಟ್ರ ಎನ್‌ಡಿಎ ಮೈತ್ರಿಕೂಟದಲ್ಲೂ ಭಿನ್ನಮತ ಸ್ಫೋಟ?
ಸೀಟು ಹಂಚಿಕೆ ಮುನ್ನವೇ ಏಕನಾಥ್ ಶಿಂಧೆ ಬಣ ಕೊತಕೊತ..!
ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?
 

ಮಹಾ ವಿಕಾಸ ಅಘಾಡಿಯಲ್ಲಿ ಮತ್ತೆ ಬಿಕ್ಕಟ್ಟು ಉಂಟಾಗಿದ್ದು, ಮಹಾರಾಷ್ಟ್ರ(Maharashtra) ಟಿಕೆಟ್ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿದೆ. ಏಕಾಏಕಿ ಶಿವಸೇನೆ ಉದ್ಧವ್ ಬಣ ಟಿಕೆಟ್ (Ticket)ಘೋಷಿಸಿದೆ. 16 ಜನರ ಲಿಸ್ಟ್‌ನನ್ನು ಉದ್ಧವ್ ಠಾಕ್ರೆ(Uddhav Thackeray) ಬಿಡುಗಡೆ ಮಾಡಿದ್ದಾರೆ. ಮುಂಬೈನ ನಾಲ್ಕು ಕ್ಷೇತ್ರ ಸೇರಿ 16 ಕ್ಷೇತ್ರಗಳ ಟಿಕೆಟ್ ಅನೌನ್ಸ್ ಮಾಡಲಾಗಿದೆ. ಉದ್ಧವ್ ಠಾಕ್ರೆ ಬಣದ ನಡೆಗೆ ಕಾಂಗ್ರೆಸ್(Congress) ಅಸಮಾಧಾನ ವ್ಯಕ್ತಪಡಿಸಿದೆ. ಏಕಪಕ್ಷಿಯವಾಗಿ ಟಿಕೆಟ್ ಅನೌನ್ಸ್ ಮಾಡಿದ್ದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಲಿಸ್ಟ್ ಬಗ್ಗೆ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಿರುಪಮ್ ಮುಂಬೈ ವಾಯುವ್ಯ ಕ್ಷೇತ್ರದ ಆಕಾಕ್ಷಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Suriya- Jyothika: ಜ್ಯೋತಿಕಾ ಬಳಿ ಮಹಿಳಾ ಅಭಿಮಾನಿ ಗಂಡನನ್ನೇ ಕೇಳೋದಾ ? ! ಇದಕ್ಕೆ ನಟಿ ಹೇಳಿದ್ದೇನು ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more