Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Published : Mar 29, 2024, 12:15 PM ISTUpdated : Mar 29, 2024, 12:16 PM IST

ಮಹಾರಾಷ್ಟ್ರ ಎನ್‌ಡಿಎ ಮೈತ್ರಿಕೂಟದಲ್ಲೂ ಭಿನ್ನಮತ ಸ್ಫೋಟ?
ಸೀಟು ಹಂಚಿಕೆ ಮುನ್ನವೇ ಏಕನಾಥ್ ಶಿಂಧೆ ಬಣ ಕೊತಕೊತ..!
ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?
 

ಮಹಾ ವಿಕಾಸ ಅಘಾಡಿಯಲ್ಲಿ ಮತ್ತೆ ಬಿಕ್ಕಟ್ಟು ಉಂಟಾಗಿದ್ದು, ಮಹಾರಾಷ್ಟ್ರ(Maharashtra) ಟಿಕೆಟ್ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿದೆ. ಏಕಾಏಕಿ ಶಿವಸೇನೆ ಉದ್ಧವ್ ಬಣ ಟಿಕೆಟ್ (Ticket)ಘೋಷಿಸಿದೆ. 16 ಜನರ ಲಿಸ್ಟ್‌ನನ್ನು ಉದ್ಧವ್ ಠಾಕ್ರೆ(Uddhav Thackeray) ಬಿಡುಗಡೆ ಮಾಡಿದ್ದಾರೆ. ಮುಂಬೈನ ನಾಲ್ಕು ಕ್ಷೇತ್ರ ಸೇರಿ 16 ಕ್ಷೇತ್ರಗಳ ಟಿಕೆಟ್ ಅನೌನ್ಸ್ ಮಾಡಲಾಗಿದೆ. ಉದ್ಧವ್ ಠಾಕ್ರೆ ಬಣದ ನಡೆಗೆ ಕಾಂಗ್ರೆಸ್(Congress) ಅಸಮಾಧಾನ ವ್ಯಕ್ತಪಡಿಸಿದೆ. ಏಕಪಕ್ಷಿಯವಾಗಿ ಟಿಕೆಟ್ ಅನೌನ್ಸ್ ಮಾಡಿದ್ದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಲಿಸ್ಟ್ ಬಗ್ಗೆ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಿರುಪಮ್ ಮುಂಬೈ ವಾಯುವ್ಯ ಕ್ಷೇತ್ರದ ಆಕಾಕ್ಷಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Suriya- Jyothika: ಜ್ಯೋತಿಕಾ ಬಳಿ ಮಹಿಳಾ ಅಭಿಮಾನಿ ಗಂಡನನ್ನೇ ಕೇಳೋದಾ ? ! ಇದಕ್ಕೆ ನಟಿ ಹೇಳಿದ್ದೇನು ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more