Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Published : Mar 29, 2024, 12:15 PM ISTUpdated : Mar 29, 2024, 12:16 PM IST

ಮಹಾರಾಷ್ಟ್ರ ಎನ್‌ಡಿಎ ಮೈತ್ರಿಕೂಟದಲ್ಲೂ ಭಿನ್ನಮತ ಸ್ಫೋಟ?
ಸೀಟು ಹಂಚಿಕೆ ಮುನ್ನವೇ ಏಕನಾಥ್ ಶಿಂಧೆ ಬಣ ಕೊತಕೊತ..!
ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?
 

ಮಹಾ ವಿಕಾಸ ಅಘಾಡಿಯಲ್ಲಿ ಮತ್ತೆ ಬಿಕ್ಕಟ್ಟು ಉಂಟಾಗಿದ್ದು, ಮಹಾರಾಷ್ಟ್ರ(Maharashtra) ಟಿಕೆಟ್ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿದೆ. ಏಕಾಏಕಿ ಶಿವಸೇನೆ ಉದ್ಧವ್ ಬಣ ಟಿಕೆಟ್ (Ticket)ಘೋಷಿಸಿದೆ. 16 ಜನರ ಲಿಸ್ಟ್‌ನನ್ನು ಉದ್ಧವ್ ಠಾಕ್ರೆ(Uddhav Thackeray) ಬಿಡುಗಡೆ ಮಾಡಿದ್ದಾರೆ. ಮುಂಬೈನ ನಾಲ್ಕು ಕ್ಷೇತ್ರ ಸೇರಿ 16 ಕ್ಷೇತ್ರಗಳ ಟಿಕೆಟ್ ಅನೌನ್ಸ್ ಮಾಡಲಾಗಿದೆ. ಉದ್ಧವ್ ಠಾಕ್ರೆ ಬಣದ ನಡೆಗೆ ಕಾಂಗ್ರೆಸ್(Congress) ಅಸಮಾಧಾನ ವ್ಯಕ್ತಪಡಿಸಿದೆ. ಏಕಪಕ್ಷಿಯವಾಗಿ ಟಿಕೆಟ್ ಅನೌನ್ಸ್ ಮಾಡಿದ್ದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಲಿಸ್ಟ್ ಬಗ್ಗೆ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಿರುಪಮ್ ಮುಂಬೈ ವಾಯುವ್ಯ ಕ್ಷೇತ್ರದ ಆಕಾಕ್ಷಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Suriya- Jyothika: ಜ್ಯೋತಿಕಾ ಬಳಿ ಮಹಿಳಾ ಅಭಿಮಾನಿ ಗಂಡನನ್ನೇ ಕೇಳೋದಾ ? ! ಇದಕ್ಕೆ ನಟಿ ಹೇಳಿದ್ದೇನು ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more