Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Uddhav Thackeray: ಎಂವಿಎ ನಡುವೆ ಮುನಿಸೇಕೆ..? ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?

Published : Mar 29, 2024, 12:15 PM ISTUpdated : Mar 29, 2024, 12:16 PM IST

ಮಹಾರಾಷ್ಟ್ರ ಎನ್‌ಡಿಎ ಮೈತ್ರಿಕೂಟದಲ್ಲೂ ಭಿನ್ನಮತ ಸ್ಫೋಟ?
ಸೀಟು ಹಂಚಿಕೆ ಮುನ್ನವೇ ಏಕನಾಥ್ ಶಿಂಧೆ ಬಣ ಕೊತಕೊತ..!
ಬಿಜೆಪಿ ಏಕಪಕ್ಷೀಯ ನಿರ್ಧಾರಕ್ಕೆ ಸಿಟ್ಟಿಗೆದ್ರಾ ಏಕನಾಥ್ ಶಿಂಧೆ..?
 

ಮಹಾ ವಿಕಾಸ ಅಘಾಡಿಯಲ್ಲಿ ಮತ್ತೆ ಬಿಕ್ಕಟ್ಟು ಉಂಟಾಗಿದ್ದು, ಮಹಾರಾಷ್ಟ್ರ(Maharashtra) ಟಿಕೆಟ್ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತವಾಗಿದೆ. ಏಕಾಏಕಿ ಶಿವಸೇನೆ ಉದ್ಧವ್ ಬಣ ಟಿಕೆಟ್ (Ticket)ಘೋಷಿಸಿದೆ. 16 ಜನರ ಲಿಸ್ಟ್‌ನನ್ನು ಉದ್ಧವ್ ಠಾಕ್ರೆ(Uddhav Thackeray) ಬಿಡುಗಡೆ ಮಾಡಿದ್ದಾರೆ. ಮುಂಬೈನ ನಾಲ್ಕು ಕ್ಷೇತ್ರ ಸೇರಿ 16 ಕ್ಷೇತ್ರಗಳ ಟಿಕೆಟ್ ಅನೌನ್ಸ್ ಮಾಡಲಾಗಿದೆ. ಉದ್ಧವ್ ಠಾಕ್ರೆ ಬಣದ ನಡೆಗೆ ಕಾಂಗ್ರೆಸ್(Congress) ಅಸಮಾಧಾನ ವ್ಯಕ್ತಪಡಿಸಿದೆ. ಏಕಪಕ್ಷಿಯವಾಗಿ ಟಿಕೆಟ್ ಅನೌನ್ಸ್ ಮಾಡಿದ್ದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಲಿಸ್ಟ್ ಬಗ್ಗೆ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಿರುಪಮ್ ಮುಂಬೈ ವಾಯುವ್ಯ ಕ್ಷೇತ್ರದ ಆಕಾಕ್ಷಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Suriya- Jyothika: ಜ್ಯೋತಿಕಾ ಬಳಿ ಮಹಿಳಾ ಅಭಿಮಾನಿ ಗಂಡನನ್ನೇ ಕೇಳೋದಾ ? ! ಇದಕ್ಕೆ ನಟಿ ಹೇಳಿದ್ದೇನು ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more