ಉದ್ಧವ್ ಠಾಕ್ರೆ ರಾಜೀನಾಮೆ ಅಂಗೀಕಾರ, ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ ರಚನೆಗೆ ತಯಾರಿ!

ಉದ್ಧವ್ ಠಾಕ್ರೆ ರಾಜೀನಾಮೆ ಅಂಗೀಕಾರ, ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ ರಚನೆಗೆ ತಯಾರಿ!

Published : Jun 29, 2022, 11:08 PM IST
  •  ಠಾಕ್ರೆ ರಾಜೀನಾಮೆ ಘೋಷಣೆ, ಸರ್ಕಾರ ಪತನ
  • ಸರ್ಕಾರ ರಚಿಸಲು ದೇವೇಂದ್ರ ಫಡ್ನವಿಸ್ ತಯಾರಿ
  • ಜೂ.30ಕ್ಕೆ ಶಿಂದೆ ಬಣದ ನಾಯಕರು ಮುಂಬೈಗೆ ವಾಪಸ್

ಸುಪ್ರೀಂ ಕೋರ್ಟ್ ವಿಶ್ವಾಸಮತ ಯಾಚನೆಗೆ ಸಮ್ಮತಿ ಸೂಚಿಸಿದ ಬೆನ್ನಲ್ಲೇ ಸಿಎಂ ಉದ್ದವ್ ಠಾಕ್ರೆ ಫೇಸ್‌ಬುಕ್ ಲೈವ್ ಮೂಲಕ ರಾಜೀನಾಮೆ ಘೋಷಿಸಿದ್ದಾರೆ. ವಿಶ್ವಾಸಮತ ಯಾಚನೆಗೂ ಮೊದಲೇ ಉದ್ಧವ್ ಸೋಲೋಪ್ಪಿಕೊಂಡಿದ್ದಾರೆ. ಇದರೊಂದಿಗೆ ಸರ್ಕಾರ ಪತನಗೊಂಡಿದೆ. ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ  ರಾಜೀನಾಮೆ ಅಂಗೀಕರಿಸಿದ್ದಾರೆ. ಇತ್ತ ಬಿಜೆಪಿ ಸರ್ಕಾರ ರಚನೆಗೆ ತಯಾರಿ ಆರಂಭಿಸಿದೆ. ದೇವೇಂದ್ರ ಫಡ್ನವಿಸ್ ಜುಲೈ 1 ರಂದು ಪದಗ್ರಹಣ ಮಾಡುವ ಸಾಧ್ಯತೆ ಇದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more