ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

Published : Apr 25, 2024, 12:15 PM ISTUpdated : Apr 25, 2024, 12:16 PM IST

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ್ ಪೂಜಾರಿ, ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಪಕ್ಷದಿಂದ ಸಜ್ಜನ, ಸರಳ ರಾಜಕಾರಣಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಮರುಜೀವ ಕೊಟ್ಟ ಕ್ಷೇತ್ರವಾಗಿದೆ. ಸ್ವತಃ ಅಭ್ಯರ್ಥಿಗಳೇ ಮತದಾರನ ಬಳಿ ಹೋಗಿ ಮತಯಾಚನೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಭಾರೀ ತುರುಸಿನಿಂದ ಉಡುಪಿ-ಚಿಕ್ಕಮಗಳೂರು(Udupi-Chikkamagaluru) ಕಣ ಕೂಡಿದೆ. ಸಜ್ಜನ ರಾಜಕಾರಣಿಗಳ ನಡುವಿನ ಹೋರಾಟಕ್ಕೆ ಈ ಕ್ಷೇತ್ರ ಸಾಕ್ಷಿಯಾಗಿದೆ. ಕದನ ಕಣಕ್ಕೆ ಕರಾವಳಿ, ಮಲೆನಾಡು ಕ್ಷೇತ್ರ ರೆಡಿಯಾಗಿದೆ. ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ ಕೋಟ ಶ್ರೀನಿವಾಸ್ ಪೂಜಾರಿ(kota srinivas poojary), ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ(Jayaprakash Hegde) ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹಾಗಾಗಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!