ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

Published : Apr 25, 2024, 12:15 PM ISTUpdated : Apr 25, 2024, 12:16 PM IST

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ್ ಪೂಜಾರಿ, ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಪಕ್ಷದಿಂದ ಸಜ್ಜನ, ಸರಳ ರಾಜಕಾರಣಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಮರುಜೀವ ಕೊಟ್ಟ ಕ್ಷೇತ್ರವಾಗಿದೆ. ಸ್ವತಃ ಅಭ್ಯರ್ಥಿಗಳೇ ಮತದಾರನ ಬಳಿ ಹೋಗಿ ಮತಯಾಚನೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಭಾರೀ ತುರುಸಿನಿಂದ ಉಡುಪಿ-ಚಿಕ್ಕಮಗಳೂರು(Udupi-Chikkamagaluru) ಕಣ ಕೂಡಿದೆ. ಸಜ್ಜನ ರಾಜಕಾರಣಿಗಳ ನಡುವಿನ ಹೋರಾಟಕ್ಕೆ ಈ ಕ್ಷೇತ್ರ ಸಾಕ್ಷಿಯಾಗಿದೆ. ಕದನ ಕಣಕ್ಕೆ ಕರಾವಳಿ, ಮಲೆನಾಡು ಕ್ಷೇತ್ರ ರೆಡಿಯಾಗಿದೆ. ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ ಕೋಟ ಶ್ರೀನಿವಾಸ್ ಪೂಜಾರಿ(kota srinivas poojary), ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ(Jayaprakash Hegde) ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹಾಗಾಗಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?