ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

ಉಡುಪಿ-ಚಿಕ್ಕಮಗಳೂರಿನಲ್ಲಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ? ಸಜ್ಜನ ರಾಜಕಾರಣಿಗಳ ಹೋರಾಟಕ್ಕೆ ಸಾಕ್ಷಿ ಈ ಕ್ಷೇತ್ರ!

Published : Apr 25, 2024, 12:15 PM ISTUpdated : Apr 25, 2024, 12:16 PM IST

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ್ ಪೂಜಾರಿ, ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎರಡು ಪಕ್ಷದಿಂದ ಸಜ್ಜನ, ಸರಳ ರಾಜಕಾರಣಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಮರುಜೀವ ಕೊಟ್ಟ ಕ್ಷೇತ್ರವಾಗಿದೆ. ಸ್ವತಃ ಅಭ್ಯರ್ಥಿಗಳೇ ಮತದಾರನ ಬಳಿ ಹೋಗಿ ಮತಯಾಚನೆ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಭಾರೀ ತುರುಸಿನಿಂದ ಉಡುಪಿ-ಚಿಕ್ಕಮಗಳೂರು(Udupi-Chikkamagaluru) ಕಣ ಕೂಡಿದೆ. ಸಜ್ಜನ ರಾಜಕಾರಣಿಗಳ ನಡುವಿನ ಹೋರಾಟಕ್ಕೆ ಈ ಕ್ಷೇತ್ರ ಸಾಕ್ಷಿಯಾಗಿದೆ. ಕದನ ಕಣಕ್ಕೆ ಕರಾವಳಿ, ಮಲೆನಾಡು ಕ್ಷೇತ್ರ ರೆಡಿಯಾಗಿದೆ. ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ ಕೋಟ ಶ್ರೀನಿವಾಸ್ ಪೂಜಾರಿ(kota srinivas poojary), ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ(Jayaprakash Hegde) ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹಾಗಾಗಿ ಯಾರಿಗೆ ಒಲಿಯುತ್ತೆ ಗೆಲುವಿನ ಹಾರ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!