ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರ ಪಿಸು ಮಾತಿನ ಮಧ್ಯೆ ಎಚ್‌ಡಿಕೆ ಹೊಸ ಬಾಂಬ್

ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರ ಪಿಸು ಮಾತಿನ ಮಧ್ಯೆ ಎಚ್‌ಡಿಕೆ ಹೊಸ ಬಾಂಬ್

Published : Oct 13, 2021, 06:28 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಕಮೀಷನ್ ಗಿರಾಕಿ' ಎಂಬ ಚರ್ಚೆ ರಾಜ್ಯ ಕಾಂಗ್ರೆಸ್​ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.  ಕಾಂಗ್ರೆಸ್‌ ನಾಯಕರ ಪಿಸು ಮಾತಿನ ಮಧ್ಯೆ ಎಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು, (ಅ.13): ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. 

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಕಮೀಷನ್ ಗಿರಾಕಿ' ಎಂಬ ಚರ್ಚೆ ರಾಜ್ಯ ಕಾಂಗ್ರೆಸ್​ನಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.  ಕಾಂಗ್ರೆಸ್‌ ನಾಯಕರ ಪಿಸು ಮಾತಿನ ಮಧ್ಯೆ ಎಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!