ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

Published : Nov 26, 2019, 04:53 PM IST

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...
 

ಬೆಂಗಳೂರು(ನ.22): ಹೊಸಕೋಟೆ ಉಪಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ಮತ ಬೇಟೆ ಭರ್ಜರಿಯಾಗಿ ನಡೆದಿದೆ. ಅದರಲ್ಲೂ ಬಿಜೆಪಿಗೆ ತೊಡೆ ತಟ್ಟಿ ಪಕ್ಷೇತರವಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಪರ ತಾಯಿ  ಪ್ರಚಾರದ ಅಖಾಡಕ್ಕಿಳಿದಿದ್ದಾರೆ.

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ.

ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!