ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

Published : Nov 26, 2019, 04:53 PM IST

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...
 

ಬೆಂಗಳೂರು(ನ.22): ಹೊಸಕೋಟೆ ಉಪಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ಮತ ಬೇಟೆ ಭರ್ಜರಿಯಾಗಿ ನಡೆದಿದೆ. ಅದರಲ್ಲೂ ಬಿಜೆಪಿಗೆ ತೊಡೆ ತಟ್ಟಿ ಪಕ್ಷೇತರವಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಪರ ತಾಯಿ  ಪ್ರಚಾರದ ಅಖಾಡಕ್ಕಿಳಿದಿದ್ದಾರೆ.

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ.

ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್