ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

Published : Nov 26, 2019, 04:53 PM IST

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...
 

ಬೆಂಗಳೂರು(ನ.22): ಹೊಸಕೋಟೆ ಉಪಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ಮತ ಬೇಟೆ ಭರ್ಜರಿಯಾಗಿ ನಡೆದಿದೆ. ಅದರಲ್ಲೂ ಬಿಜೆಪಿಗೆ ತೊಡೆ ತಟ್ಟಿ ಪಕ್ಷೇತರವಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಪರ ತಾಯಿ  ಪ್ರಚಾರದ ಅಖಾಡಕ್ಕಿಳಿದಿದ್ದಾರೆ.

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ.

ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!