ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

Published : Nov 26, 2019, 04:53 PM IST

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...
 

ಬೆಂಗಳೂರು(ನ.22): ಹೊಸಕೋಟೆ ಉಪಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ಮತ ಬೇಟೆ ಭರ್ಜರಿಯಾಗಿ ನಡೆದಿದೆ. ಅದರಲ್ಲೂ ಬಿಜೆಪಿಗೆ ತೊಡೆ ತಟ್ಟಿ ಪಕ್ಷೇತರವಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಪರ ತಾಯಿ  ಪ್ರಚಾರದ ಅಖಾಡಕ್ಕಿಳಿದಿದ್ದಾರೆ.

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ.

ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?