ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

ಪುತ್ರನಿಗೆ ತಾಯಿ ಸಾಥ್: ಬಿಜೆಪಿಗೆ ಸೆಡ್ಡು ಹೊಡೆಯಿತಾ ಬಚ್ಚೇಗೌಡ್ರ ಕುಟುಂಬ..?

Published : Nov 26, 2019, 04:53 PM IST

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...
 

ಬೆಂಗಳೂರು(ನ.22): ಹೊಸಕೋಟೆ ಉಪಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ಮತ ಬೇಟೆ ಭರ್ಜರಿಯಾಗಿ ನಡೆದಿದೆ. ಅದರಲ್ಲೂ ಬಿಜೆಪಿಗೆ ತೊಡೆ ತಟ್ಟಿ ಪಕ್ಷೇತರವಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಪರ ತಾಯಿ  ಪ್ರಚಾರದ ಅಖಾಡಕ್ಕಿಳಿದಿದ್ದಾರೆ.

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

ಪುತ್ರ ಶರತ್ ಪರ ಉಮಾ ಬಚ್ಚೇಗೌಡ ಬಿರುಸಿ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಸಂಸದ ಬಿ.ಎನ್. ಬಚ್ಚೇಗೌಡ ಮಾತ್ರ ಇನ್ನೂ ಕ್ಷೇತ್ರದು ಸುಳಿದಿಲ್ಲ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದರಿಂದ ರಾಜ್ಯ ಬಿಜೆಪಿ, ಹೈಕಮಾಂಡ್‌ಗೆ ದೂರು ನೀಡಿದೆ.

ಈ ಹಿನ್ನೆಲೆಯಲ್ಲಿ ಬಚ್ಚೇಗೌಡ ಕುಟುಂಬದ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಪುತ್ರನ ಪರ ಉಮಾ ಬಚ್ಚೇಗೌಡರ ಪ್ರಚಾರ ಹೇಗೆ ನಡೆದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!