ಮಧ್ಯಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಸರ್ಕಾರದ ವಿರುದ್ಧವೇ ಸಿಡಿದೆದ್ದ ಉಮಾ ಭಾರತಿ

ಮಧ್ಯಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಸರ್ಕಾರದ ವಿರುದ್ಧವೇ ಸಿಡಿದೆದ್ದ ಉಮಾ ಭಾರತಿ

Published : Sep 05, 2023, 11:12 AM IST

ಯಾತ್ರೆಯ ಸಮಯದಲ್ಲಿ ಹಾಜರಿದ್ದರೆ ಬಿಜೆಪಿ ನಾಯಕರಿಗೆ ಮುಜುಗರವಾಗುತ್ತದೆ. ಅಲ್ಲಿ ನೆರೆದಿದ್ದವರೆಲ್ಲರ ಗಮನ ನನ್ನ ಮೇಲೆ ಕೇಂದ್ರಿತವಾಗುತ್ತದೆ. ಹಾಗಾಗಿ ನನ್ನನ್ನು ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಆಹ್ವಾನಿಸಿಲ್ಲ ಎಂದು ಉಮಾಭಾರತಿ ಹೇಳಿದ್ದಾರೆ.
 

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹೈಕಮಾಂಡ್‌ಗೆ ತಲೆನೋವು ಶುರುವಾಗಿದೆ. ಬಿಜೆಪಿ(BJP) ನಾಯಕರ ವಿರುದ್ಧವೇ ಉಮಾಭಾರತಿ(Uma Bharti) ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಯಾತ್ರೆಗೆ ಆಹ್ವಾನಿಸದ್ದಕ್ಕೆ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಗರಂ ಆಗಿದ್ದಾರೆ. ಉಮಾಭಾರತಿ ಮಾತಿನಿಂದ ಮಧ್ಯಪ್ರದೇಶ(Madyapradesh) ಬಿಜೆಪಿಯಲ್ಲಿ ಸದ್ಯಕ್ಕೆ ಬಿರುಗಾಳಿ ಎದ್ದಂತೆ ಆಗಿದೆ. ಜನಾಶೀರ್ವಾದ ಯಾತ್ರೆಗೆ(Janashirwad yatra) ಭಾನುವಾರ ಚಾಲನೆ ಕೊಟ್ಟಿರುವ ಜೆ.ಪಿ. ನಡ್ಡಾ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಚಿತ್ರಕೂಟದಲ್ಲಿ ಯಾತ್ರೆಗೆ ಚಾಲನೆ ನೀಡಿದರು. 210 ವಿಧಾನಸಭಾ ಕ್ಷೇತ್ರಗಳಲ್ಲಿ ಜನಾಶೀರ್ವಾದ ಯಾತ್ರೆ ಸಾಗಲಿದೆ. ಜನಾಶೀರ್ವಾದ ಯಾತ್ರೆಗೆ ಆಹ್ವಾನವಿಲ್ಲ ಎನ್ನುವುದೇ ಅಸಮಾಧಾನಕ್ಕೆ ಕಾರಣವಾಗಿದೆ. ಯಾತ್ರೆಗೆ ಹೋದರೆ ಮುಜುಗರವಾಗುತ್ತೆ ಅನ್ನೊ ಕಾರಣಕ್ಕೆ ನನ್ನನ್ನು ಆಹ್ವಾನಿಸಿಲ್ಲ. ಎಲ್ಲರ ದೃಷ್ಟಿ ನನ್ನ ಮೇಲಿರುತ್ತೆ ಎಂಬ ಅಳುಕು ಬಿಜೆಪಿ ನಾಯಕರಿಗೆ ಇದೆ ಎಂದ ಉಮಾಭಾರತಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  'ಸಮುದ್ರಂ' ಚಿತ್ರತಂಡದಲ್ಲಿ ಭಿನ್ನಮತ: ಠಾಣೆ ಮೆಟ್ಟಿಲೇರಿದ ನಿರ್ಮಾಪಕಿ, ಕ್ಯಾಮರಾಮೆನ್‌ ಕಿತ್ತಾಟ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more