ಮಧ್ಯಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಸರ್ಕಾರದ ವಿರುದ್ಧವೇ ಸಿಡಿದೆದ್ದ ಉಮಾ ಭಾರತಿ

ಮಧ್ಯಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಸರ್ಕಾರದ ವಿರುದ್ಧವೇ ಸಿಡಿದೆದ್ದ ಉಮಾ ಭಾರತಿ

Published : Sep 05, 2023, 11:12 AM IST

ಯಾತ್ರೆಯ ಸಮಯದಲ್ಲಿ ಹಾಜರಿದ್ದರೆ ಬಿಜೆಪಿ ನಾಯಕರಿಗೆ ಮುಜುಗರವಾಗುತ್ತದೆ. ಅಲ್ಲಿ ನೆರೆದಿದ್ದವರೆಲ್ಲರ ಗಮನ ನನ್ನ ಮೇಲೆ ಕೇಂದ್ರಿತವಾಗುತ್ತದೆ. ಹಾಗಾಗಿ ನನ್ನನ್ನು ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಆಹ್ವಾನಿಸಿಲ್ಲ ಎಂದು ಉಮಾಭಾರತಿ ಹೇಳಿದ್ದಾರೆ.
 

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹೈಕಮಾಂಡ್‌ಗೆ ತಲೆನೋವು ಶುರುವಾಗಿದೆ. ಬಿಜೆಪಿ(BJP) ನಾಯಕರ ವಿರುದ್ಧವೇ ಉಮಾಭಾರತಿ(Uma Bharti) ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಯಾತ್ರೆಗೆ ಆಹ್ವಾನಿಸದ್ದಕ್ಕೆ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಗರಂ ಆಗಿದ್ದಾರೆ. ಉಮಾಭಾರತಿ ಮಾತಿನಿಂದ ಮಧ್ಯಪ್ರದೇಶ(Madyapradesh) ಬಿಜೆಪಿಯಲ್ಲಿ ಸದ್ಯಕ್ಕೆ ಬಿರುಗಾಳಿ ಎದ್ದಂತೆ ಆಗಿದೆ. ಜನಾಶೀರ್ವಾದ ಯಾತ್ರೆಗೆ(Janashirwad yatra) ಭಾನುವಾರ ಚಾಲನೆ ಕೊಟ್ಟಿರುವ ಜೆ.ಪಿ. ನಡ್ಡಾ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಚಿತ್ರಕೂಟದಲ್ಲಿ ಯಾತ್ರೆಗೆ ಚಾಲನೆ ನೀಡಿದರು. 210 ವಿಧಾನಸಭಾ ಕ್ಷೇತ್ರಗಳಲ್ಲಿ ಜನಾಶೀರ್ವಾದ ಯಾತ್ರೆ ಸಾಗಲಿದೆ. ಜನಾಶೀರ್ವಾದ ಯಾತ್ರೆಗೆ ಆಹ್ವಾನವಿಲ್ಲ ಎನ್ನುವುದೇ ಅಸಮಾಧಾನಕ್ಕೆ ಕಾರಣವಾಗಿದೆ. ಯಾತ್ರೆಗೆ ಹೋದರೆ ಮುಜುಗರವಾಗುತ್ತೆ ಅನ್ನೊ ಕಾರಣಕ್ಕೆ ನನ್ನನ್ನು ಆಹ್ವಾನಿಸಿಲ್ಲ. ಎಲ್ಲರ ದೃಷ್ಟಿ ನನ್ನ ಮೇಲಿರುತ್ತೆ ಎಂಬ ಅಳುಕು ಬಿಜೆಪಿ ನಾಯಕರಿಗೆ ಇದೆ ಎಂದ ಉಮಾಭಾರತಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  'ಸಮುದ್ರಂ' ಚಿತ್ರತಂಡದಲ್ಲಿ ಭಿನ್ನಮತ: ಠಾಣೆ ಮೆಟ್ಟಿಲೇರಿದ ನಿರ್ಮಾಪಕಿ, ಕ್ಯಾಮರಾಮೆನ್‌ ಕಿತ್ತಾಟ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more