ಮಧ್ಯಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಸರ್ಕಾರದ ವಿರುದ್ಧವೇ ಸಿಡಿದೆದ್ದ ಉಮಾ ಭಾರತಿ

ಮಧ್ಯಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಸರ್ಕಾರದ ವಿರುದ್ಧವೇ ಸಿಡಿದೆದ್ದ ಉಮಾ ಭಾರತಿ

Published : Sep 05, 2023, 11:12 AM IST

ಯಾತ್ರೆಯ ಸಮಯದಲ್ಲಿ ಹಾಜರಿದ್ದರೆ ಬಿಜೆಪಿ ನಾಯಕರಿಗೆ ಮುಜುಗರವಾಗುತ್ತದೆ. ಅಲ್ಲಿ ನೆರೆದಿದ್ದವರೆಲ್ಲರ ಗಮನ ನನ್ನ ಮೇಲೆ ಕೇಂದ್ರಿತವಾಗುತ್ತದೆ. ಹಾಗಾಗಿ ನನ್ನನ್ನು ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಆಹ್ವಾನಿಸಿಲ್ಲ ಎಂದು ಉಮಾಭಾರತಿ ಹೇಳಿದ್ದಾರೆ.
 

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹೈಕಮಾಂಡ್‌ಗೆ ತಲೆನೋವು ಶುರುವಾಗಿದೆ. ಬಿಜೆಪಿ(BJP) ನಾಯಕರ ವಿರುದ್ಧವೇ ಉಮಾಭಾರತಿ(Uma Bharti) ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಯಾತ್ರೆಗೆ ಆಹ್ವಾನಿಸದ್ದಕ್ಕೆ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಗರಂ ಆಗಿದ್ದಾರೆ. ಉಮಾಭಾರತಿ ಮಾತಿನಿಂದ ಮಧ್ಯಪ್ರದೇಶ(Madyapradesh) ಬಿಜೆಪಿಯಲ್ಲಿ ಸದ್ಯಕ್ಕೆ ಬಿರುಗಾಳಿ ಎದ್ದಂತೆ ಆಗಿದೆ. ಜನಾಶೀರ್ವಾದ ಯಾತ್ರೆಗೆ(Janashirwad yatra) ಭಾನುವಾರ ಚಾಲನೆ ಕೊಟ್ಟಿರುವ ಜೆ.ಪಿ. ನಡ್ಡಾ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಚಿತ್ರಕೂಟದಲ್ಲಿ ಯಾತ್ರೆಗೆ ಚಾಲನೆ ನೀಡಿದರು. 210 ವಿಧಾನಸಭಾ ಕ್ಷೇತ್ರಗಳಲ್ಲಿ ಜನಾಶೀರ್ವಾದ ಯಾತ್ರೆ ಸಾಗಲಿದೆ. ಜನಾಶೀರ್ವಾದ ಯಾತ್ರೆಗೆ ಆಹ್ವಾನವಿಲ್ಲ ಎನ್ನುವುದೇ ಅಸಮಾಧಾನಕ್ಕೆ ಕಾರಣವಾಗಿದೆ. ಯಾತ್ರೆಗೆ ಹೋದರೆ ಮುಜುಗರವಾಗುತ್ತೆ ಅನ್ನೊ ಕಾರಣಕ್ಕೆ ನನ್ನನ್ನು ಆಹ್ವಾನಿಸಿಲ್ಲ. ಎಲ್ಲರ ದೃಷ್ಟಿ ನನ್ನ ಮೇಲಿರುತ್ತೆ ಎಂಬ ಅಳುಕು ಬಿಜೆಪಿ ನಾಯಕರಿಗೆ ಇದೆ ಎಂದ ಉಮಾಭಾರತಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  'ಸಮುದ್ರಂ' ಚಿತ್ರತಂಡದಲ್ಲಿ ಭಿನ್ನಮತ: ಠಾಣೆ ಮೆಟ್ಟಿಲೇರಿದ ನಿರ್ಮಾಪಕಿ, ಕ್ಯಾಮರಾಮೆನ್‌ ಕಿತ್ತಾಟ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more