ಸಾಯೋರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಹೇಳಿಕೆಗೆ ಸಮರ್ಥಿಸಿಕೊಂಡ ಕತ್ತಿ

ಸಾಯೋರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಹೇಳಿಕೆಗೆ ಸಮರ್ಥಿಸಿಕೊಂಡ ಕತ್ತಿ

Published : May 09, 2021, 06:10 PM ISTUpdated : May 09, 2021, 06:11 PM IST

 ಉಮೇಶ್ ಕತ್ತಿ ಅವರು ತಮ್ಮ ಉದ್ಧಟತನ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ಅಷ್ಟಕ್ಕೂ ಕತ್ತಿ ಏನಂತ ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.....

ಬಾಗಲಕೋಟೆ, (ಮೇ.09): ಸಾಯುವವರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಅಂತೆಲ್ಲಾ ಸಚಿವ ಉಮೇಶ್ ಕತ್ತಿ ಉಡಾಫೆ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ.

ಸಾಯೋರು ಸಾಯುವವರೇ, ಪಂಪ್ ಹೊಡೆದು ಧೈರ್ಯ ತುಂಬಬೇಕಾ?: ಸಚಿವ ಉಮೇಶ್‌ ಕತ್ತಿ

ಇದು ಬಾರೀ ವಿವಾದಕ್ಕೆ ಕಾರಣಗಿದೆ. ಆದರೂ ಸಹ ಉಮೇಶ್ ಕತ್ತಿ ಅವರು ತಮ್ಮ ಉದ್ಧಟತನ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ಅಷ್ಟಕ್ಕೂ ಕತ್ತಿ ಏನಂತ ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.....

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!