ಸಾಯೋರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಹೇಳಿಕೆಗೆ ಸಮರ್ಥಿಸಿಕೊಂಡ ಕತ್ತಿ

ಸಾಯೋರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಹೇಳಿಕೆಗೆ ಸಮರ್ಥಿಸಿಕೊಂಡ ಕತ್ತಿ

Published : May 09, 2021, 06:10 PM ISTUpdated : May 09, 2021, 06:11 PM IST

 ಉಮೇಶ್ ಕತ್ತಿ ಅವರು ತಮ್ಮ ಉದ್ಧಟತನ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ಅಷ್ಟಕ್ಕೂ ಕತ್ತಿ ಏನಂತ ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.....

ಬಾಗಲಕೋಟೆ, (ಮೇ.09): ಸಾಯುವವರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಅಂತೆಲ್ಲಾ ಸಚಿವ ಉಮೇಶ್ ಕತ್ತಿ ಉಡಾಫೆ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ.

ಸಾಯೋರು ಸಾಯುವವರೇ, ಪಂಪ್ ಹೊಡೆದು ಧೈರ್ಯ ತುಂಬಬೇಕಾ?: ಸಚಿವ ಉಮೇಶ್‌ ಕತ್ತಿ

ಇದು ಬಾರೀ ವಿವಾದಕ್ಕೆ ಕಾರಣಗಿದೆ. ಆದರೂ ಸಹ ಉಮೇಶ್ ಕತ್ತಿ ಅವರು ತಮ್ಮ ಉದ್ಧಟತನ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ಅಷ್ಟಕ್ಕೂ ಕತ್ತಿ ಏನಂತ ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.....

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!