ಸಾಯೋರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಹೇಳಿಕೆಗೆ ಸಮರ್ಥಿಸಿಕೊಂಡ ಕತ್ತಿ

ಸಾಯೋರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಹೇಳಿಕೆಗೆ ಸಮರ್ಥಿಸಿಕೊಂಡ ಕತ್ತಿ

Published : May 09, 2021, 06:10 PM ISTUpdated : May 09, 2021, 06:11 PM IST

 ಉಮೇಶ್ ಕತ್ತಿ ಅವರು ತಮ್ಮ ಉದ್ಧಟತನ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ಅಷ್ಟಕ್ಕೂ ಕತ್ತಿ ಏನಂತ ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.....

ಬಾಗಲಕೋಟೆ, (ಮೇ.09): ಸಾಯುವವರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಅಂತೆಲ್ಲಾ ಸಚಿವ ಉಮೇಶ್ ಕತ್ತಿ ಉಡಾಫೆ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ.

ಸಾಯೋರು ಸಾಯುವವರೇ, ಪಂಪ್ ಹೊಡೆದು ಧೈರ್ಯ ತುಂಬಬೇಕಾ?: ಸಚಿವ ಉಮೇಶ್‌ ಕತ್ತಿ

ಇದು ಬಾರೀ ವಿವಾದಕ್ಕೆ ಕಾರಣಗಿದೆ. ಆದರೂ ಸಹ ಉಮೇಶ್ ಕತ್ತಿ ಅವರು ತಮ್ಮ ಉದ್ಧಟತನ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ಅಷ್ಟಕ್ಕೂ ಕತ್ತಿ ಏನಂತ ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.....

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?