ಸಾಯೋರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಹೇಳಿಕೆಗೆ ಸಮರ್ಥಿಸಿಕೊಂಡ ಕತ್ತಿ

ಸಾಯೋರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಹೇಳಿಕೆಗೆ ಸಮರ್ಥಿಸಿಕೊಂಡ ಕತ್ತಿ

Published : May 09, 2021, 06:10 PM ISTUpdated : May 09, 2021, 06:11 PM IST

 ಉಮೇಶ್ ಕತ್ತಿ ಅವರು ತಮ್ಮ ಉದ್ಧಟತನ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ಅಷ್ಟಕ್ಕೂ ಕತ್ತಿ ಏನಂತ ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.....

ಬಾಗಲಕೋಟೆ, (ಮೇ.09): ಸಾಯುವವರಿಗೆ ಪಂಪ್ ಹೊಡೆದು ಬದುಕಿಸೋಕೆ ಆಗಲ್ಲ ಅಂತೆಲ್ಲಾ ಸಚಿವ ಉಮೇಶ್ ಕತ್ತಿ ಉಡಾಫೆ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ.

ಸಾಯೋರು ಸಾಯುವವರೇ, ಪಂಪ್ ಹೊಡೆದು ಧೈರ್ಯ ತುಂಬಬೇಕಾ?: ಸಚಿವ ಉಮೇಶ್‌ ಕತ್ತಿ

ಇದು ಬಾರೀ ವಿವಾದಕ್ಕೆ ಕಾರಣಗಿದೆ. ಆದರೂ ಸಹ ಉಮೇಶ್ ಕತ್ತಿ ಅವರು ತಮ್ಮ ಉದ್ಧಟತನ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ಅಷ್ಟಕ್ಕೂ ಕತ್ತಿ ಏನಂತ ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.....

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?