ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

Published : Jan 21, 2021, 10:14 AM IST

 ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಬೆಂಗಳೂರು (ಜ. 21): ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಗೆ ಸಿಎಂ ಮುಂದಾಗಿದ್ದಾರೆ. ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಎಂಟಿಬಿ ನಾಗರಾಜ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ ಎನ್ನಲಾಗಿದ್ದು, ಆದರೆ ಎಂಟಿಬಿ ನಾಗರಾಜ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚರ್ಚಿಸಲು ಸಿಎಂ ಮನೆಗೆ ತೆರಳಿದ್ದಾರೆ. ಇನ್ನು ಯೋಗೇಶ್ವರ್ ಅವರಿಗೆ ಸಣ್ಣ ನೀರಾವರಿ, ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕನ್ನಡ -ಸಂಸ್ಕೃತಿ ಖಾತೆ ನೀಡಲಾಗಿದೆ ಎನ್ನಲಾಗಿದೆ. ಅಧಿಕೃತವಾಗಿ ಘೋಷಣೆ ಹೊರಬರಬೇಕಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!