ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

Suvarna News   | Asianet News
Published : Jan 21, 2021, 10:14 AM IST

 ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಬೆಂಗಳೂರು (ಜ. 21): ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಗೆ ಸಿಎಂ ಮುಂದಾಗಿದ್ದಾರೆ. ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಎಂಟಿಬಿ ನಾಗರಾಜ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ ಎನ್ನಲಾಗಿದ್ದು, ಆದರೆ ಎಂಟಿಬಿ ನಾಗರಾಜ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚರ್ಚಿಸಲು ಸಿಎಂ ಮನೆಗೆ ತೆರಳಿದ್ದಾರೆ. ಇನ್ನು ಯೋಗೇಶ್ವರ್ ಅವರಿಗೆ ಸಣ್ಣ ನೀರಾವರಿ, ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕನ್ನಡ -ಸಂಸ್ಕೃತಿ ಖಾತೆ ನೀಡಲಾಗಿದೆ ಎನ್ನಲಾಗಿದೆ. ಅಧಿಕೃತವಾಗಿ ಘೋಷಣೆ ಹೊರಬರಬೇಕಿದೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?