ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

Suvarna News   | Asianet News
Published : Jan 21, 2021, 10:14 AM IST

 ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಬೆಂಗಳೂರು (ಜ. 21): ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಗೆ ಸಿಎಂ ಮುಂದಾಗಿದ್ದಾರೆ. ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಎಂಟಿಬಿ ನಾಗರಾಜ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ ಎನ್ನಲಾಗಿದ್ದು, ಆದರೆ ಎಂಟಿಬಿ ನಾಗರಾಜ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚರ್ಚಿಸಲು ಸಿಎಂ ಮನೆಗೆ ತೆರಳಿದ್ದಾರೆ. ಇನ್ನು ಯೋಗೇಶ್ವರ್ ಅವರಿಗೆ ಸಣ್ಣ ನೀರಾವರಿ, ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕನ್ನಡ -ಸಂಸ್ಕೃತಿ ಖಾತೆ ನೀಡಲಾಗಿದೆ ಎನ್ನಲಾಗಿದೆ. ಅಧಿಕೃತವಾಗಿ ಘೋಷಣೆ ಹೊರಬರಬೇಕಿದೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!