ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

Suvarna News   | Asianet News
Published : Jan 21, 2021, 10:14 AM IST

 ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಬೆಂಗಳೂರು (ಜ. 21): ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಗೆ ಸಿಎಂ ಮುಂದಾಗಿದ್ದಾರೆ. ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಎಂಟಿಬಿ ನಾಗರಾಜ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ ಎನ್ನಲಾಗಿದ್ದು, ಆದರೆ ಎಂಟಿಬಿ ನಾಗರಾಜ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚರ್ಚಿಸಲು ಸಿಎಂ ಮನೆಗೆ ತೆರಳಿದ್ದಾರೆ. ಇನ್ನು ಯೋಗೇಶ್ವರ್ ಅವರಿಗೆ ಸಣ್ಣ ನೀರಾವರಿ, ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕನ್ನಡ -ಸಂಸ್ಕೃತಿ ಖಾತೆ ನೀಡಲಾಗಿದೆ ಎನ್ನಲಾಗಿದೆ. ಅಧಿಕೃತವಾಗಿ ಘೋಷಣೆ ಹೊರಬರಬೇಕಿದೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!