ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

Suvarna News   | Asianet News
Published : Jan 21, 2021, 10:14 AM IST

 ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಬೆಂಗಳೂರು (ಜ. 21): ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಗೆ ಸಿಎಂ ಮುಂದಾಗಿದ್ದಾರೆ. ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಎಂಟಿಬಿ ನಾಗರಾಜ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ ಎನ್ನಲಾಗಿದ್ದು, ಆದರೆ ಎಂಟಿಬಿ ನಾಗರಾಜ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚರ್ಚಿಸಲು ಸಿಎಂ ಮನೆಗೆ ತೆರಳಿದ್ದಾರೆ. ಇನ್ನು ಯೋಗೇಶ್ವರ್ ಅವರಿಗೆ ಸಣ್ಣ ನೀರಾವರಿ, ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕನ್ನಡ -ಸಂಸ್ಕೃತಿ ಖಾತೆ ನೀಡಲಾಗಿದೆ ಎನ್ನಲಾಗಿದೆ. ಅಧಿಕೃತವಾಗಿ ಘೋಷಣೆ ಹೊರಬರಬೇಕಿದೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್