ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

ಬಿಎಸ್‌ವೈ ಸಂಪುಟದಲ್ಲಿ ಭಾರೀ ಬದಲಾವಣೆ, ಯಾರಿಗೆ ಯಾವ ಖಾತೆ..?

Suvarna News   | Asianet News
Published : Jan 21, 2021, 10:14 AM IST

 ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಬೆಂಗಳೂರು (ಜ. 21): ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಗೆ ಸಿಎಂ ಮುಂದಾಗಿದ್ದಾರೆ. ಸಂಭಾವ್ಯ ಖಾತೆ ಹಂಚಿಕೆಯನ್ನು ನೋಡುವುದಾದರೆ, ಬಸವರಾಜ ಬೊಮ್ಮಾಯಿಯವರಿಗೆ ಗೃಹ, ಕಾನೂನು- ಸಂಸದಿಯ ಖಾತೆ, ಅರವಿಂದ ಲಿಂಬಾವಳಿಯವರಿಗೆ ಅರಣ್ಯ, ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮುಜರಾಯಿ, ಹಿಂದುಳಿದ ವರ್ಗ, ಉಮೇಶ್ ಕತ್ತಿಯವರಿಗೆ ಆಹಾರ ಖಾತೆ ನೀಡುವ ಸಂಭವವಿದೆ. 

ಎಂಟಿಬಿ ನಾಗರಾಜ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ ಎನ್ನಲಾಗಿದ್ದು, ಆದರೆ ಎಂಟಿಬಿ ನಾಗರಾಜ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚರ್ಚಿಸಲು ಸಿಎಂ ಮನೆಗೆ ತೆರಳಿದ್ದಾರೆ. ಇನ್ನು ಯೋಗೇಶ್ವರ್ ಅವರಿಗೆ ಸಣ್ಣ ನೀರಾವರಿ, ಮಾಧುಸ್ವಾಮಿಯವರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕನ್ನಡ -ಸಂಸ್ಕೃತಿ ಖಾತೆ ನೀಡಲಾಗಿದೆ ಎನ್ನಲಾಗಿದೆ. ಅಧಿಕೃತವಾಗಿ ಘೋಷಣೆ ಹೊರಬರಬೇಕಿದೆ. 
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?