ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಎಂದ ಕತ್ತಿ

ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಎಂದ ಕತ್ತಿ

Suvarna News   | Asianet News
Published : Jun 18, 2021, 09:34 AM ISTUpdated : Jun 18, 2021, 09:41 AM IST

* ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ಸ್ಪಷ್ಟವಾಗಿ ತಮ್ಮ ಅಭಿಪ್ರಾಯ ಹೇಳಬೇಕು
* ಸಿಎಂ ಪರ, ವಿರೋಧಿ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಡ್ಯಾಮೇಜ್‌ 
* ಪರಿಸ್ಥಿತಿ ಹೀಗೆ ಮುಂದುವರೆದರೆ ಆಡಳಿತ ನಡೆಸುವುದಾರೂ ಹೇಗೆ?

ಬೆಂಗಳೂರು(ಜೂ.18):  ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಈ ಬಗ್ಗೆ ಹೈಕಮಾಂಡ್‌ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನ ಹೇಳಬೇಕು ಅಂತ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರ ಭೇಟಿ ವೇಳೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ. ಸಿಎಂ ಪರ, ವಿರೋಧಿ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಡ್ಯಾಮೇಜ್‌ ಆಗುತ್ತಿದೆ. ನಮ್ಮ ವೀಕ್‌ನೆಸ್‌ಗಳನ್ನ ಮುಂದಿಟ್ಟುಕೊಂಡು ವಿಪಕ್ಷಗಳು ಮತ್ತಷ್ಟು ಬಲವಾಗುತ್ತಿವೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಆಡಳಿತ ನಡೆಸುವುದಾರೂ ಹೇಗೆ? ಅಂತ ಉಮೇಶ್‌ ಕತ್ತಿ ಪ್ರಶ್ನಿಸಿದ್ದಾರೆ. 

ನಾಯಕತ್ವ ಬದಲಾವಣೆಯ ಕೂಗು: ಇಂದು ಕೆಲ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!