ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಎಂದ ಕತ್ತಿ

ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಎಂದ ಕತ್ತಿ

Suvarna News   | Asianet News
Published : Jun 18, 2021, 09:34 AM ISTUpdated : Jun 18, 2021, 09:41 AM IST

* ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ಸ್ಪಷ್ಟವಾಗಿ ತಮ್ಮ ಅಭಿಪ್ರಾಯ ಹೇಳಬೇಕು
* ಸಿಎಂ ಪರ, ವಿರೋಧಿ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಡ್ಯಾಮೇಜ್‌ 
* ಪರಿಸ್ಥಿತಿ ಹೀಗೆ ಮುಂದುವರೆದರೆ ಆಡಳಿತ ನಡೆಸುವುದಾರೂ ಹೇಗೆ?

ಬೆಂಗಳೂರು(ಜೂ.18):  ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಈ ಬಗ್ಗೆ ಹೈಕಮಾಂಡ್‌ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನ ಹೇಳಬೇಕು ಅಂತ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರ ಭೇಟಿ ವೇಳೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ. ಸಿಎಂ ಪರ, ವಿರೋಧಿ ಹೇಳಿಕೆಗಳಿಂದ ಪಕ್ಷದ ಇಮೇಜ್‌ಗೆ ಡ್ಯಾಮೇಜ್‌ ಆಗುತ್ತಿದೆ. ನಮ್ಮ ವೀಕ್‌ನೆಸ್‌ಗಳನ್ನ ಮುಂದಿಟ್ಟುಕೊಂಡು ವಿಪಕ್ಷಗಳು ಮತ್ತಷ್ಟು ಬಲವಾಗುತ್ತಿವೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಆಡಳಿತ ನಡೆಸುವುದಾರೂ ಹೇಗೆ? ಅಂತ ಉಮೇಶ್‌ ಕತ್ತಿ ಪ್ರಶ್ನಿಸಿದ್ದಾರೆ. 

ನಾಯಕತ್ವ ಬದಲಾವಣೆಯ ಕೂಗು: ಇಂದು ಕೆಲ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?