ಸಿಗದ ಸಚಿವ ಸ್ಥಾನ: ಸಿಎಂ ವಿರುದ್ಧವೇ ನೋವು ತೋಡಿಕೊಂಡ ರೇಣುಕಾಚಾರ್ಯ

ಸಿಗದ ಸಚಿವ ಸ್ಥಾನ: ಸಿಎಂ ವಿರುದ್ಧವೇ ನೋವು ತೋಡಿಕೊಂಡ ರೇಣುಕಾಚಾರ್ಯ

Suvarna News   | Asianet News
Published : Jan 14, 2021, 03:23 PM ISTUpdated : Jan 14, 2021, 03:26 PM IST

ಸಭೆ ಸೇರಲಿರುವ ಅತೃಪ್ತ ಶಾಸಕರು| ಸಂಪುಟ ವಿಸ್ತರಣೆಯಾಗಿದ್ದು ಹಲವರ ಕೆಣ್ಣು ಕೆಂಪಾಗಿಸಿದೆ| ನಾವು ಪಕ್ಷ ಬಿಡಲ್ಲ ಅದ್ರೆ ಅತೃಪ್ತರ ಶಾಸಕರ ಜತೆ ಸಭೆ ಮಾಡುತ್ತೇನೆ: ರೇಣುಕಾಚಾರ್ಯ| 

ಬೆಂಗಳೂರು(ಜ.14): ಸಚಿವ ಸ್ಥಾನ ಸಿಗದ ಅತೃಪ್ತ ಶಾಸಕರು ಸಭೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು,  ಕೆಲವೇ ದಿನಗಳಲ್ಲಿ ಅತೃಪ್ತ ಶಾಸಕರು ಸಭೆ ಸೇರಲಿದ್ದಾರೆ. ಸಂಪುಟ ವಿಸ್ತರಣೆಯಾಗಿದ್ದು ಹಲವರ ಕೆಣ್ಣು ಕೆಂಪಾಗಿಸಿದೆ. ನಾವು ಪಕ್ಷ ಬಿಡಲ್ಲ ಅದ್ರೆ ಅತೃಪ್ತರ ಶಾಸಕರ ಜತೆ ಸಭೆ ಮಾಡುತ್ತೇನೆ ಎಂದು ಹೇಳುವ ಮೂಲಕ ಸಿಎಂ ವಿರುದ್ಧವೇ  ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮ ನೋವು ತೋಡಿಕೊಂಡಿದ್ದಾರೆ. 

ಮುನಿರತ್ನಗೆ ಖೆಡ್ಡಾ ತೋಡಿದ್ದು ಯಾರು? ಮಂತ್ರಿಪಟ್ಟ ತಪ್ಪಲು ಕಾರಣವೇನು?

ಇನ್ನು ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಅಭಯ್‌ ಪಾಟೀಲ್‌ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ಶಾಸಕರು ನನ್ನ ಜತೆ ಮಾತನಾಡಿದ್ದಾರೆ. ಜ. 17 ರಂದು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?