ಸಿಗದ ಸಚಿವ ಸ್ಥಾನ: ಸಿಎಂ ವಿರುದ್ಧವೇ ನೋವು ತೋಡಿಕೊಂಡ ರೇಣುಕಾಚಾರ್ಯ

ಸಿಗದ ಸಚಿವ ಸ್ಥಾನ: ಸಿಎಂ ವಿರುದ್ಧವೇ ನೋವು ತೋಡಿಕೊಂಡ ರೇಣುಕಾಚಾರ್ಯ

Suvarna News   | Asianet News
Published : Jan 14, 2021, 03:23 PM ISTUpdated : Jan 14, 2021, 03:26 PM IST

ಸಭೆ ಸೇರಲಿರುವ ಅತೃಪ್ತ ಶಾಸಕರು| ಸಂಪುಟ ವಿಸ್ತರಣೆಯಾಗಿದ್ದು ಹಲವರ ಕೆಣ್ಣು ಕೆಂಪಾಗಿಸಿದೆ| ನಾವು ಪಕ್ಷ ಬಿಡಲ್ಲ ಅದ್ರೆ ಅತೃಪ್ತರ ಶಾಸಕರ ಜತೆ ಸಭೆ ಮಾಡುತ್ತೇನೆ: ರೇಣುಕಾಚಾರ್ಯ| 

ಬೆಂಗಳೂರು(ಜ.14): ಸಚಿವ ಸ್ಥಾನ ಸಿಗದ ಅತೃಪ್ತ ಶಾಸಕರು ಸಭೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು,  ಕೆಲವೇ ದಿನಗಳಲ್ಲಿ ಅತೃಪ್ತ ಶಾಸಕರು ಸಭೆ ಸೇರಲಿದ್ದಾರೆ. ಸಂಪುಟ ವಿಸ್ತರಣೆಯಾಗಿದ್ದು ಹಲವರ ಕೆಣ್ಣು ಕೆಂಪಾಗಿಸಿದೆ. ನಾವು ಪಕ್ಷ ಬಿಡಲ್ಲ ಅದ್ರೆ ಅತೃಪ್ತರ ಶಾಸಕರ ಜತೆ ಸಭೆ ಮಾಡುತ್ತೇನೆ ಎಂದು ಹೇಳುವ ಮೂಲಕ ಸಿಎಂ ವಿರುದ್ಧವೇ  ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮ ನೋವು ತೋಡಿಕೊಂಡಿದ್ದಾರೆ. 

ಮುನಿರತ್ನಗೆ ಖೆಡ್ಡಾ ತೋಡಿದ್ದು ಯಾರು? ಮಂತ್ರಿಪಟ್ಟ ತಪ್ಪಲು ಕಾರಣವೇನು?

ಇನ್ನು ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಅಭಯ್‌ ಪಾಟೀಲ್‌ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ಶಾಸಕರು ನನ್ನ ಜತೆ ಮಾತನಾಡಿದ್ದಾರೆ. ಜ. 17 ರಂದು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!