ಒಂದು ದೇಶ, ಒಂದೇ ಕಾನೂನು ಬೇಕಾ ಬೇಡ್ವಾ ?: ಮೋದಿ ಮಾತಿಗೆ ಮುಗಿವಿದ್ದ ವಿಪಕ್ಷಗಳು

ಒಂದು ದೇಶ, ಒಂದೇ ಕಾನೂನು ಬೇಕಾ ಬೇಡ್ವಾ ?: ಮೋದಿ ಮಾತಿಗೆ ಮುಗಿವಿದ್ದ ವಿಪಕ್ಷಗಳು

Published : Jun 30, 2023, 11:15 AM IST

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಇದರ ನಡುವೆ ಪರ-ವಿರೋಧದ ಚರ್ಚೆ ಆಗುತ್ತಿದೆ. 
 

ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ದೇಶಾದ್ಯಂತ ಪರ-ವಿರೋಧ ಚರ್ಚೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಉಳಿದಿರುವ ಹೊತ್ತಲ್ಲಿ ಬಿಜೆಪಿ ಸಮಾನ ನಾಗರಿಕ ಸಂಹಿತೆಯ ಅಸ್ತ್ರವನ್ನು ಪ್ರಯೋಗ ಮಾಡಿದೆ. ಇದನ್ನು ಜಾರಿ ಮಾಡುವ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸೂಚನೆ ನೀಡಿದ್ದಾರೆ. ಇದರ ಬೆನ್ನಲೇ ವಿರೋಧ ಪಕ್ಷಗಳು ಇದನ್ನು ವಿರೋಧಿಸುತ್ತಿವೆ. ದೇಶದ ಎಲ್ಲ ಪ್ರಜೆಗಳಿಗೂ ಒಂದೇ ಕಾನೂನು ಇರಬೇಕು ಅನ್ನೋದು ಬಿಜೆಪಿ ನಿಲುವಾಗಿದೆ. ಆಮ್ ಆದ್ಮಿ ಪಕ್ಷ ಇದಕ್ಕೆ ಬೆಂಬಲವನ್ನು ನೀಡಿದೆ. ಆದ್ರೆ ಹಲವು ಮುಸ್ಲಿಂ ಸಂಘಟನೆಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಿವೆ. 

ಇದನ್ನೂ ವೀಕ್ಷಿಸಿ: ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more