ಒಂದು ದೇಶ, ಒಂದೇ ಕಾನೂನು ಬೇಕಾ ಬೇಡ್ವಾ ?: ಮೋದಿ ಮಾತಿಗೆ ಮುಗಿವಿದ್ದ ವಿಪಕ್ಷಗಳು

ಒಂದು ದೇಶ, ಒಂದೇ ಕಾನೂನು ಬೇಕಾ ಬೇಡ್ವಾ ?: ಮೋದಿ ಮಾತಿಗೆ ಮುಗಿವಿದ್ದ ವಿಪಕ್ಷಗಳು

Published : Jun 30, 2023, 11:15 AM IST

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಇದರ ನಡುವೆ ಪರ-ವಿರೋಧದ ಚರ್ಚೆ ಆಗುತ್ತಿದೆ. 
 

ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ದೇಶಾದ್ಯಂತ ಪರ-ವಿರೋಧ ಚರ್ಚೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಉಳಿದಿರುವ ಹೊತ್ತಲ್ಲಿ ಬಿಜೆಪಿ ಸಮಾನ ನಾಗರಿಕ ಸಂಹಿತೆಯ ಅಸ್ತ್ರವನ್ನು ಪ್ರಯೋಗ ಮಾಡಿದೆ. ಇದನ್ನು ಜಾರಿ ಮಾಡುವ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸೂಚನೆ ನೀಡಿದ್ದಾರೆ. ಇದರ ಬೆನ್ನಲೇ ವಿರೋಧ ಪಕ್ಷಗಳು ಇದನ್ನು ವಿರೋಧಿಸುತ್ತಿವೆ. ದೇಶದ ಎಲ್ಲ ಪ್ರಜೆಗಳಿಗೂ ಒಂದೇ ಕಾನೂನು ಇರಬೇಕು ಅನ್ನೋದು ಬಿಜೆಪಿ ನಿಲುವಾಗಿದೆ. ಆಮ್ ಆದ್ಮಿ ಪಕ್ಷ ಇದಕ್ಕೆ ಬೆಂಬಲವನ್ನು ನೀಡಿದೆ. ಆದ್ರೆ ಹಲವು ಮುಸ್ಲಿಂ ಸಂಘಟನೆಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಿವೆ. 

ಇದನ್ನೂ ವೀಕ್ಷಿಸಿ: ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more