ಒಂದು ದೇಶ, ಒಂದೇ ಕಾನೂನು ಬೇಕಾ ಬೇಡ್ವಾ ?: ಮೋದಿ ಮಾತಿಗೆ ಮುಗಿವಿದ್ದ ವಿಪಕ್ಷಗಳು

ಒಂದು ದೇಶ, ಒಂದೇ ಕಾನೂನು ಬೇಕಾ ಬೇಡ್ವಾ ?: ಮೋದಿ ಮಾತಿಗೆ ಮುಗಿವಿದ್ದ ವಿಪಕ್ಷಗಳು

Published : Jun 30, 2023, 11:15 AM IST

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಇದರ ನಡುವೆ ಪರ-ವಿರೋಧದ ಚರ್ಚೆ ಆಗುತ್ತಿದೆ. 
 

ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ದೇಶಾದ್ಯಂತ ಪರ-ವಿರೋಧ ಚರ್ಚೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಉಳಿದಿರುವ ಹೊತ್ತಲ್ಲಿ ಬಿಜೆಪಿ ಸಮಾನ ನಾಗರಿಕ ಸಂಹಿತೆಯ ಅಸ್ತ್ರವನ್ನು ಪ್ರಯೋಗ ಮಾಡಿದೆ. ಇದನ್ನು ಜಾರಿ ಮಾಡುವ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸೂಚನೆ ನೀಡಿದ್ದಾರೆ. ಇದರ ಬೆನ್ನಲೇ ವಿರೋಧ ಪಕ್ಷಗಳು ಇದನ್ನು ವಿರೋಧಿಸುತ್ತಿವೆ. ದೇಶದ ಎಲ್ಲ ಪ್ರಜೆಗಳಿಗೂ ಒಂದೇ ಕಾನೂನು ಇರಬೇಕು ಅನ್ನೋದು ಬಿಜೆಪಿ ನಿಲುವಾಗಿದೆ. ಆಮ್ ಆದ್ಮಿ ಪಕ್ಷ ಇದಕ್ಕೆ ಬೆಂಬಲವನ್ನು ನೀಡಿದೆ. ಆದ್ರೆ ಹಲವು ಮುಸ್ಲಿಂ ಸಂಘಟನೆಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಿವೆ. 

ಇದನ್ನೂ ವೀಕ್ಷಿಸಿ: ಬಸ್‌ ನಿಲ್ದಾಣ ಕಟ್ಟಡದಲ್ಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌: ನಿಯಮಗಳನ್ನು ಗಾಳಿಗೆ ತೂರಿದ್ರಾ ಅಧಿಕಾರಿಗಳು ?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more