ಕರ್ನಾಟದತ್ತ ಅಮಿತ್ ಶಾ, ಎದ್ದು ಕುಂತ ಸಚಿವಾಕಾಂಕ್ಷಿಗಳು...!

ಕರ್ನಾಟದತ್ತ ಅಮಿತ್ ಶಾ, ಎದ್ದು ಕುಂತ ಸಚಿವಾಕಾಂಕ್ಷಿಗಳು...!

Published : Dec 24, 2020, 07:02 PM IST

ಇದೇ ಜನವರಿ 15ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಅವರು, ಭದ್ರಾವತಿ, ಹೊಸಪೇಟೆ ಮತ್ತು ಬೆಂಗಳೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.  ಭದ್ರಾವತಿಯಲ್ಲಿ ಸಿಆರ್​ಪಿಎಫ್​ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ.

ನವದೆಹಲಿ, (ಡಿ.24): ಇದೇ ಜನವರಿ 15ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಅವರು, ಭದ್ರಾವತಿ, ಹೊಸಪೇಟೆ ಮತ್ತು ಬೆಂಗಳೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.  ಭದ್ರಾವತಿಯಲ್ಲಿ ಸಿಆರ್​ಪಿಎಫ್​ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ.

ಕೊನೆಗೂ ಸಂಪುಟ ವಿಸ್ತರಣೆಗೆ ಕೂಡಿಬಂತು ಮುಹೂರ್ತ, ಇಬ್ಬರು ಸಚಿವರಿಗೆ ಕೊಕ್..!

ಈ ಭೇಟಿ ವೇಳೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ಪುನಾರಚನೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಎದ್ದು ಕುಂತಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?