ಗಣಿನಾಡಿಗೆ ಅಮಿತ್‌ ಶಾ ಭೇಟಿ, ಸಂಡೂರೇ ಟಾರ್ಗೆಟ್‌ ಯಾಕೆ?

ಗಣಿನಾಡಿಗೆ ಅಮಿತ್‌ ಶಾ ಭೇಟಿ, ಸಂಡೂರೇ ಟಾರ್ಗೆಟ್‌ ಯಾಕೆ?

Published : Feb 21, 2023, 08:44 PM IST

ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಬೆಂಗಳೂರು (ಫೆ.21): ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತೊಮ್ಮೆ ಚುನಾವಣಾ ಕಣವಾಗಿರುವ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23 ರಂದು ಅಮಿತ್‌ ಶಾ, ಬೆಂಗಳೂರು ಹಾಗೂ ಗಣಿನಾಡು ಬಳ್ಳರಿಗೆ ಭೇಟಿ ನೀಡುವುದು ನಿಗದಿಯಾಗಿದೆ.

ಶಾ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ಅವರು ಇಲ್ಲಿ ಪಕ್ಷದ ಮುಖಂಡರೊಂದಿಗೆ ಸಂಕ್ಷಿಪ್ತ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಗೆದ್ದೇ ಗೆಲ್ತೀವಿ ಎಂದ ಅಮಿತ್‌ ಶಾ, ಜೆಡಿಎಸ್‌ಗೂ ನೀಡಿದ್ರು ಸಂದೇಶ!

ಬಳ್ಳಾರಿ ಜಿಲ್ಲೆಗೆ ತೆರಳಲಿರುವ ಗೃಹ ಸಚಿವರು ಅಲ್ಲಿ ಸಂಡೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂಬಂಧ ಕರ್ನಾಟಕ ಸಾರಿಗೆ ಮತ್ತು ಎಸ್ಟಿ ಕಲ್ಯಾಣ ಸಚಿವ ಬಿ ಶ್ರೀರಾಮುಲು ಬಳ್ಳಾರಿ ಮತ್ತು ಸಂಡೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆ ಚರ್ಚಿಸಿದ್ದಾರೆ. ಈ ನಡುವೆ ಸಂಡೂರಿಗೆ ಅಮಿತ್‌ ಶಾ ಬರ್ತಿರೋದೇಕೆ ಎನ್ನುವ ಅನುಮಾನ ಕಾಡಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more