ಗಣಿನಾಡಿಗೆ ಅಮಿತ್‌ ಶಾ ಭೇಟಿ, ಸಂಡೂರೇ ಟಾರ್ಗೆಟ್‌ ಯಾಕೆ?

ಗಣಿನಾಡಿಗೆ ಅಮಿತ್‌ ಶಾ ಭೇಟಿ, ಸಂಡೂರೇ ಟಾರ್ಗೆಟ್‌ ಯಾಕೆ?

Published : Feb 21, 2023, 08:44 PM IST

ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 23 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಬೆಂಗಳೂರು (ಫೆ.21): ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತೊಮ್ಮೆ ಚುನಾವಣಾ ಕಣವಾಗಿರುವ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23 ರಂದು ಅಮಿತ್‌ ಶಾ, ಬೆಂಗಳೂರು ಹಾಗೂ ಗಣಿನಾಡು ಬಳ್ಳರಿಗೆ ಭೇಟಿ ನೀಡುವುದು ನಿಗದಿಯಾಗಿದೆ.

ಶಾ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ಅವರು ಇಲ್ಲಿ ಪಕ್ಷದ ಮುಖಂಡರೊಂದಿಗೆ ಸಂಕ್ಷಿಪ್ತ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಗೆದ್ದೇ ಗೆಲ್ತೀವಿ ಎಂದ ಅಮಿತ್‌ ಶಾ, ಜೆಡಿಎಸ್‌ಗೂ ನೀಡಿದ್ರು ಸಂದೇಶ!

ಬಳ್ಳಾರಿ ಜಿಲ್ಲೆಗೆ ತೆರಳಲಿರುವ ಗೃಹ ಸಚಿವರು ಅಲ್ಲಿ ಸಂಡೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂಬಂಧ ಕರ್ನಾಟಕ ಸಾರಿಗೆ ಮತ್ತು ಎಸ್ಟಿ ಕಲ್ಯಾಣ ಸಚಿವ ಬಿ ಶ್ರೀರಾಮುಲು ಬಳ್ಳಾರಿ ಮತ್ತು ಸಂಡೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆ ಚರ್ಚಿಸಿದ್ದಾರೆ. ಈ ನಡುವೆ ಸಂಡೂರಿಗೆ ಅಮಿತ್‌ ಶಾ ಬರ್ತಿರೋದೇಕೆ ಎನ್ನುವ ಅನುಮಾನ ಕಾಡಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more