ಕೇಂದ್ರ ಸಚಿವರಾದ ಬಳಿಕ ತಮ್ಮ ಖದರ್ ತೋರಿಸಲು ಮುಂದಾದ ನಾರಾಯಣಸ್ವಾಮಿ

ಕೇಂದ್ರ ಸಚಿವರಾದ ಬಳಿಕ ತಮ್ಮ ಖದರ್ ತೋರಿಸಲು ಮುಂದಾದ ನಾರಾಯಣಸ್ವಾಮಿ

Published : Aug 23, 2021, 05:35 PM IST

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಎ. ನಾರಾಯಣಸ್ವಾಮಿ ಮಿನಿಸ್ಟರ್. ಇವರಿಗೆ ಈ ಹುದ್ದೆ ಅಷ್ಟು ಸುಳಭವಾಗಿ ಸಿಕ್ಕಿದ್ದಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಹಗಲಿರುಳು ಶ್ರಮಪಟ್ಟು ದುಡಿದು ಜನಾಶೀರ್ವಾದ ಯಾತ್ರೆಯ ಮೂಲಕ ತಮ್ಮ ಖದರ್ ಏನು ಎನ್ನುವುದನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುತ್ತಿದ್ದಾರೆ.

ಬೆಂಗಳೂರು, (ಆ.23): ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಎ. ನಾರಾಯಣಸ್ವಾಮಿ ಮಿನಿಸ್ಟರ್. ಇವರಿಗೆ ಈ ಹುದ್ದೆ ಅಷ್ಟು ಸುಳಭವಾಗಿ ಸಿಕ್ಕಿದ್ದಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಹಗಲಿರುಳು ಶ್ರಮಪಟ್ಟು ದುಡಿದು ಜನಾಶೀರ್ವಾದ ಯಾತ್ರೆಯ ಮೂಲಕ ತಮ್ಮ ಖದರ್ ಏನು ಎನ್ನುವುದನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುತ್ತಿದ್ದಾರೆ.

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಇವರಿಗೆ ಕೊರೋನಾ ರೂಲ್ಸ್ ಅನ್ವಯಿಸಲ್ವಾ?

ಹೌದು.. ಕೇಂದ್ರ ಸಚಿವ ನಾರಾಯಣಸ್ವಾಮಿ ಜನಾಶೀರ್ವಾದ ಯಾತ್ರೆಗೆ ಜನರೇ ಫಿದಾ.. ಚಿತ್ರದುರ್ಗ ಜಿಲ್ಲೆ ಮಾದರಿ ಜಿಲ್ಲೆಯನ್ನಾಗಿ ಮಾಡಲು ಮೆಗಾ ಪ್ಲಾನ್..ಹೋರಾಟ, ಪಕ್ಷ ಸಂಘಟನೆ, ರಾಜಕೀಯ ಹಾದಿಯೇ ಬಲುರೋಚಕ. ಇದುವೇ ಇವತ್ತಿನ ವಿಶೇಷ ಕಾರ್ಯಕ್ರಮ ಅಭಿವೃದ್ಧಿಯ ಹರಿಕಾರ

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!