ಕೇಂದ್ರ ಸಚಿವರಾದ ಬಳಿಕ ತಮ್ಮ ಖದರ್ ತೋರಿಸಲು ಮುಂದಾದ ನಾರಾಯಣಸ್ವಾಮಿ

ಕೇಂದ್ರ ಸಚಿವರಾದ ಬಳಿಕ ತಮ್ಮ ಖದರ್ ತೋರಿಸಲು ಮುಂದಾದ ನಾರಾಯಣಸ್ವಾಮಿ

Published : Aug 23, 2021, 05:35 PM IST

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಎ. ನಾರಾಯಣಸ್ವಾಮಿ ಮಿನಿಸ್ಟರ್. ಇವರಿಗೆ ಈ ಹುದ್ದೆ ಅಷ್ಟು ಸುಳಭವಾಗಿ ಸಿಕ್ಕಿದ್ದಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಹಗಲಿರುಳು ಶ್ರಮಪಟ್ಟು ದುಡಿದು ಜನಾಶೀರ್ವಾದ ಯಾತ್ರೆಯ ಮೂಲಕ ತಮ್ಮ ಖದರ್ ಏನು ಎನ್ನುವುದನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುತ್ತಿದ್ದಾರೆ.

ಬೆಂಗಳೂರು, (ಆ.23): ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಎ. ನಾರಾಯಣಸ್ವಾಮಿ ಮಿನಿಸ್ಟರ್. ಇವರಿಗೆ ಈ ಹುದ್ದೆ ಅಷ್ಟು ಸುಳಭವಾಗಿ ಸಿಕ್ಕಿದ್ದಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಹಗಲಿರುಳು ಶ್ರಮಪಟ್ಟು ದುಡಿದು ಜನಾಶೀರ್ವಾದ ಯಾತ್ರೆಯ ಮೂಲಕ ತಮ್ಮ ಖದರ್ ಏನು ಎನ್ನುವುದನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುತ್ತಿದ್ದಾರೆ.

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಇವರಿಗೆ ಕೊರೋನಾ ರೂಲ್ಸ್ ಅನ್ವಯಿಸಲ್ವಾ?

ಹೌದು.. ಕೇಂದ್ರ ಸಚಿವ ನಾರಾಯಣಸ್ವಾಮಿ ಜನಾಶೀರ್ವಾದ ಯಾತ್ರೆಗೆ ಜನರೇ ಫಿದಾ.. ಚಿತ್ರದುರ್ಗ ಜಿಲ್ಲೆ ಮಾದರಿ ಜಿಲ್ಲೆಯನ್ನಾಗಿ ಮಾಡಲು ಮೆಗಾ ಪ್ಲಾನ್..ಹೋರಾಟ, ಪಕ್ಷ ಸಂಘಟನೆ, ರಾಜಕೀಯ ಹಾದಿಯೇ ಬಲುರೋಚಕ. ಇದುವೇ ಇವತ್ತಿನ ವಿಶೇಷ ಕಾರ್ಯಕ್ರಮ ಅಭಿವೃದ್ಧಿಯ ಹರಿಕಾರ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!