ಕೇಂದ್ರ ಸಚಿವರಾದ ಬಳಿಕ ತಮ್ಮ ಖದರ್ ತೋರಿಸಲು ಮುಂದಾದ ನಾರಾಯಣಸ್ವಾಮಿ

ಕೇಂದ್ರ ಸಚಿವರಾದ ಬಳಿಕ ತಮ್ಮ ಖದರ್ ತೋರಿಸಲು ಮುಂದಾದ ನಾರಾಯಣಸ್ವಾಮಿ

Published : Aug 23, 2021, 05:35 PM IST

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಎ. ನಾರಾಯಣಸ್ವಾಮಿ ಮಿನಿಸ್ಟರ್. ಇವರಿಗೆ ಈ ಹುದ್ದೆ ಅಷ್ಟು ಸುಳಭವಾಗಿ ಸಿಕ್ಕಿದ್ದಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಹಗಲಿರುಳು ಶ್ರಮಪಟ್ಟು ದುಡಿದು ಜನಾಶೀರ್ವಾದ ಯಾತ್ರೆಯ ಮೂಲಕ ತಮ್ಮ ಖದರ್ ಏನು ಎನ್ನುವುದನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುತ್ತಿದ್ದಾರೆ.

ಬೆಂಗಳೂರು, (ಆ.23): ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಎ. ನಾರಾಯಣಸ್ವಾಮಿ ಮಿನಿಸ್ಟರ್. ಇವರಿಗೆ ಈ ಹುದ್ದೆ ಅಷ್ಟು ಸುಳಭವಾಗಿ ಸಿಕ್ಕಿದ್ದಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಹಗಲಿರುಳು ಶ್ರಮಪಟ್ಟು ದುಡಿದು ಜನಾಶೀರ್ವಾದ ಯಾತ್ರೆಯ ಮೂಲಕ ತಮ್ಮ ಖದರ್ ಏನು ಎನ್ನುವುದನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುತ್ತಿದ್ದಾರೆ.

ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಜನ ಜಾತ್ರೆ: ಇವರಿಗೆ ಕೊರೋನಾ ರೂಲ್ಸ್ ಅನ್ವಯಿಸಲ್ವಾ?

ಹೌದು.. ಕೇಂದ್ರ ಸಚಿವ ನಾರಾಯಣಸ್ವಾಮಿ ಜನಾಶೀರ್ವಾದ ಯಾತ್ರೆಗೆ ಜನರೇ ಫಿದಾ.. ಚಿತ್ರದುರ್ಗ ಜಿಲ್ಲೆ ಮಾದರಿ ಜಿಲ್ಲೆಯನ್ನಾಗಿ ಮಾಡಲು ಮೆಗಾ ಪ್ಲಾನ್..ಹೋರಾಟ, ಪಕ್ಷ ಸಂಘಟನೆ, ರಾಜಕೀಯ ಹಾದಿಯೇ ಬಲುರೋಚಕ. ಇದುವೇ ಇವತ್ತಿನ ವಿಶೇಷ ಕಾರ್ಯಕ್ರಮ ಅಭಿವೃದ್ಧಿಯ ಹರಿಕಾರ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?