ಚಾಲುಕ್ಯರ ನಾಡಲ್ಲಿ ಚಾಣಕ್ಯ:  ನಿರಾಣಿ ಸಂಸ್ಥೆಗಳನ್ನು ಹಾಡಿಹೊಗಳಿದ ಅಮಿತ್ ಶಾ

ಚಾಲುಕ್ಯರ ನಾಡಲ್ಲಿ ಚಾಣಕ್ಯ: ನಿರಾಣಿ ಸಂಸ್ಥೆಗಳನ್ನು ಹಾಡಿಹೊಗಳಿದ ಅಮಿತ್ ಶಾ

Published : Jan 17, 2021, 02:48 PM ISTUpdated : Jan 17, 2021, 03:14 PM IST

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿಯಲ್ಲಿ ನಿರಾಣಿ ಸಂಸ್ಥೆಯ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅಮಿತ್ ಶಾ ಅವರು, ನಿರಾಣಿ ಸಂಸ್ಥೆಗಳನ್ನು ಹಾಡಿಹೊಗಳಿದರು.

ಬಾಗಲಕೋಟೆ, (ಜ.17): ಬಾಗಲಕೋಟೆ ಜಿಲ್ಲೆಯಲ್ಲಿ ದೇಶದಲ್ಲಿ ಅತೀ ದೊಡ್ಡ ಎಥೆನಾಲ್ ಉತ್ಪಾದನೆಗೆ ಸಚಿವ ಮುರುಗೇಶ ನಿರಾಣಿಯವರ ನಿರಾಣಿ ಸಮೂಹ ಸಂಸ್ಥೆ ಮುಂದಾಗಿದ್ದು, ಇದರ ಜೊತೆಗೆ ನಿರಾಣಿ ಅವರ ವಿವಿಧ ಉದ್ಯಮಗಳ ಹಲವು ಘಟಕಗಳಿಗೆ ಬಿಜೆಪಿ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಚಾಲನೆ ನೀಡಿದರು.

ನೂತನ ಸಚಿವರ ಕರಾಮತ್ತು, ಶಾ ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು‌

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿಯಲ್ಲಿ ನಿರಾಣಿ ಸಂಸ್ಥೆಯ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅಮಿತ್ ಶಾ ಅವರು, ನಿರಾಣಿ ಸಂಸ್ಥೆಗಳನ್ನು ಹಾಡಿಹೊಗಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!