ಚಾಲುಕ್ಯರ ನಾಡಲ್ಲಿ ಚಾಣಕ್ಯ:  ನಿರಾಣಿ ಸಂಸ್ಥೆಗಳನ್ನು ಹಾಡಿಹೊಗಳಿದ ಅಮಿತ್ ಶಾ

ಚಾಲುಕ್ಯರ ನಾಡಲ್ಲಿ ಚಾಣಕ್ಯ: ನಿರಾಣಿ ಸಂಸ್ಥೆಗಳನ್ನು ಹಾಡಿಹೊಗಳಿದ ಅಮಿತ್ ಶಾ

Published : Jan 17, 2021, 02:48 PM ISTUpdated : Jan 17, 2021, 03:14 PM IST

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿಯಲ್ಲಿ ನಿರಾಣಿ ಸಂಸ್ಥೆಯ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅಮಿತ್ ಶಾ ಅವರು, ನಿರಾಣಿ ಸಂಸ್ಥೆಗಳನ್ನು ಹಾಡಿಹೊಗಳಿದರು.

ಬಾಗಲಕೋಟೆ, (ಜ.17): ಬಾಗಲಕೋಟೆ ಜಿಲ್ಲೆಯಲ್ಲಿ ದೇಶದಲ್ಲಿ ಅತೀ ದೊಡ್ಡ ಎಥೆನಾಲ್ ಉತ್ಪಾದನೆಗೆ ಸಚಿವ ಮುರುಗೇಶ ನಿರಾಣಿಯವರ ನಿರಾಣಿ ಸಮೂಹ ಸಂಸ್ಥೆ ಮುಂದಾಗಿದ್ದು, ಇದರ ಜೊತೆಗೆ ನಿರಾಣಿ ಅವರ ವಿವಿಧ ಉದ್ಯಮಗಳ ಹಲವು ಘಟಕಗಳಿಗೆ ಬಿಜೆಪಿ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಚಾಲನೆ ನೀಡಿದರು.

ನೂತನ ಸಚಿವರ ಕರಾಮತ್ತು, ಶಾ ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು‌

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿಯಲ್ಲಿ ನಿರಾಣಿ ಸಂಸ್ಥೆಯ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅಮಿತ್ ಶಾ ಅವರು, ನಿರಾಣಿ ಸಂಸ್ಥೆಗಳನ್ನು ಹಾಡಿಹೊಗಳಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!