ಅಂದು ಕುಮಾರಣ್ಣನಿಗಾಗಿ ಬಸ್ ಓಡಿಸಿದ್ದ ಜಮೀರ್: ಇಂದು ದೋಸ್ತ್ ನಹೀ ದುಷ್ಮನ್, ಕೆರಳಿದ ಕುಮಾರ!

ಅಂದು ಕುಮಾರಣ್ಣನಿಗಾಗಿ ಬಸ್ ಓಡಿಸಿದ್ದ ಜಮೀರ್: ಇಂದು ದೋಸ್ತ್ ನಹೀ ದುಷ್ಮನ್, ಕೆರಳಿದ ಕುಮಾರ!

Published : Nov 17, 2024, 12:27 PM IST

ಎಚ್ಡಿಕೆ ವಿರುದ್ಧ ಜಮೀರ್ ಕೊಟ್ಟ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕರೇ ಒಬ್ರು ಹೊಸ ಬಾಂಬ್ ಸಿಡಿಸಿದ್ದಾರೆ. ಜಮೀರ್ ಕೊಟ್ಟಂತಹ ಹೇಳಿಕೆಯ ಹಿಂದೆ ಕುಮಾರಸ್ವಾಮಿ ಅವರೇ ಇದ್ದಾರೆ ಎನ್ನುವ ಗಂಭೀರ ಆರೋಪ ಮಾಡಿದ್ದಾರೆ. 

ಬೆಂಗಳೂರು(ನ.17):  ಅಂದು ಕುಮಾರಣ್ಣನಿಗಾಗಿ ಬಸ್ ಓಡಿಸಿದ್ದ  ಜಮೀರ್…ಇಂದು ದೋಸ್ತ್ ನಹೀ ದುಷ್ಮನ್.. ಕೆರಳಿದ ಕುಮಾರ. ಅಂದು, ಆ ನಾಲ್ವರ ತಂಡಕ್ಕೆ ಕುಮಾರಣ್ಣನೇ ಕ್ಯಾಪ್ಟನ್. ಇಂದು ನೀವೊಂದು ತೀರ.. ನಾನೊಂದು ತೀರ.. ಮುರಿದ ಸ್ನೇಹ..! ಕೊಚ್ಚೆ.. ಪಂಚರ್ ಶಾಪ್.. ದಳಪತಿ ಹೀಗಂದಿದ್ದೇಕೆ..? ಕರಿಯ ಎಂದು ಕರೆದ ಜಮೀರ್ಗೆ ಹೇಗಿತ್ತು ಕುಮಾರಸ್ವಾಮಿಯ ಮೊದಲ ಕೌಂಟರ್.? ಜಮೀರ್ ಜೊತೆಗೆ ಮತ್ತೊಂದಿಷ್ಟು ಮಂದಿಯನ್ನ ಜಾಡಿಸಿದ್ದೇಕೆ ಎಚ್ಡಿಕೆ.? ಇದೇ ಇವತ್ತಿನ ಸುವರ್ಣ ಸ್ಪೆಷಲ್ ಕರಾಳ ದುಷ್ಮನಿ.

ಕರಿಯ-ಕುಳ್ಳ ಗಲಾಟೆ ಮಧ್ಯೆ, ಚನ್ನಪಟ್ಟಣದ ಸೈನಿಕನಿಗೆ ಸೋಲಿನ ಭಯ ಕಾಡ್ತಿದ್ಯಾ..? ಅಥವಾ ಸಿ.ಪಿ.ಯೋಗೇಶ್ವರ್ ಆಡಿರುವ ಆತಂಕದ ಮಾತುಗಳ ಹಿಂದಿನ ಅಸಲಿಯತ್ತೇ ಬೇರೆ ಇದ್ಯಾ.?.  ಫಲಿತಾಂಶಕ್ಕೂ ಮೊದಲೇ ಸಿ.ಪಿ.ಯೋಗೇಶ್ವರ್ ಸೋಲೊಪ್ಪಿಕೊಂಡು ಬಿಟ್ರಾ..? ಇಂಥಹದೊಂದು ಪ್ರಶ್ನೆಗೆ ಕಾರಣವಾಗಿರೋದು ಯೋಗೇಶ್ವರ್ ಅವರ ನಡೆ ಹಾಗೂ ನುಡಿ. ಆದ್ರಿಲ್ಲಿ ಯೋಗೇಶ್ವರ್ ಬೇರೆಯದ್ದೇ ಆಟ ಕಟ್ಟಿದ್ದಾರೆ ಅನ್ನೋ ಮಾತುಗಳು ಈಗ ಕೇಳಿ ಬರ್ತಿವೆ. ಕೈ ನಾಯಕರೇ ಆ ಮಾತುಗಳನ್ನ ಆಡ್ತಿದ್ದಾರೆ.  

ಜಮೀರ್ ವಿವಾದಿತ ಹೇಳಿಕೆಗೆ ಚುನಾವಣೆ ಮುಗಿದ ಬಳಿಕ ಹೆಚ್‌ಡಿಕೆ ತಿರುಗೇಟು!

23ಕ್ಕೆ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುತ್ತೆ ಅನ್ನೋದೇನೋ ಹೌದು, ಆದ್ರೆ, ಈ ಮಧ್ಯೆ ಜಮೀರ್ ಕೊಟ್ಟ ಕರಿಯಾ ಹೇಳಿಕೆ ಹಿಂದೆ ಕುಮಾರಸ್ವಾಮಿ ಅವರೇ ಇದ್ದಾರೆ ಅನ್ನೋ ಗಂಭೀರ ಆರೋಪವನ್ನ ಕೈ ಶಾಸಕರೇ ಒಬ್ರು ಮಾಡಿದ್ದಾರೆ. ಹಾಗಿದ್ರೆ ಯಾರಾ ಶಾಸಕರು..? ಅವರು ಹೇಳಿದ್ದೇನು.? ಅಂತ ತೋರಿಸ್ತೀವಿ. 

ಎಚ್ಡಿಕೆ ವಿರುದ್ಧ ಜಮೀರ್ ಕೊಟ್ಟ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕರೇ ಒಬ್ರು ಹೊಸ ಬಾಂಬ್ ಸಿಡಿಸಿದ್ದಾರೆ. ಜಮೀರ್ ಕೊಟ್ಟಂತಹ ಹೇಳಿಕೆಯ ಹಿಂದೆ ಕುಮಾರಸ್ವಾಮಿ ಅವರೇ ಇದ್ದಾರೆ ಎನ್ನುವ ಗಂಭೀರ ಆರೋಪ ಮಾಡಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more